ಬ್ರೇಕಿಂಗ್ ನ್ಯೂಸ್
28-09-22 01:41 pm Mangalore Correspondent ಕರಾವಳಿ
ಮಂಗಳೂರು, ಸೆ.28: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅದ್ಭುತ ಇಂಜಿನಿಯರ್ ಗಳಿದ್ದಾರೆ. ನಗರದ ರಸ್ತೆಯೊಂದರಲ್ಲಿ ನಡುವೆ ಇಂಜಿನಿಯರ್ ಗಳು ರಚಿಸಿರುವ ಅದ್ಭುತ ಕಲಾಕೃತಿ ಜನರ ಗಮನ ಸೆಳೆದಿದೆ.
ಹೌದು.. ಈ ಚಿತ್ರದಲ್ಲಿರುವ ರಸ್ತೆಯ ಚಿತ್ರಣ ನಿಮಗೆ ಕಾಣ ಸಿಗುವುದು ಮಂಗಳೂರು ನಗರದ ಅಲೋಶಿಯಸ್ ಕಾಲೇಜು ರಸ್ತೆಯಿಂದ ಜ್ಯೋತಿ ವೃತ್ತಕ್ಕೆ ಸೇರುವಲ್ಲಿ. ಸರಾಗವಾಗಿ ವಾಹನಗಳು ಸಾಗುವ ರಸ್ತೆಯಲ್ಲಿ ನಡುವೆ ಕರ್ವ್ ರೀತಿಯ ಚಿತ್ರಣ ಮಾಡಿದ್ದು ಇದನ್ನು ರೂಪಿಸಿದ ಇಂಜಿನಿಯರ್ ಗಳಿಗೆ ಜಾಲತಾಣದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

ಟ್ವಿಟರ್ ಮತ್ತು ಫೇಸ್ಬುಕ್ ನಲ್ಲಿ ಈ ಚಿತ್ರವನ್ನು ಭಾರೀ ಸಂಖ್ಯೆಯಲ್ಲಿ ಜನರು ಷೇರ್ ಮಾಡಿದ್ದಾರೆ. ಸ್ಮಾರ್ಟ್ ಸಿಟಿಯ ಬ್ಲಂಡರನ್ನು ಎತ್ತಿ ತೋರಿಸಿದ್ದಾರೆ. ಇದನ್ನು ಆಕ್ಸಿಡೆಂಟ್ ಸ್ಪಾಟ್ ಮಾಡುತ್ತಿದ್ದೀರಾ, ಬೈಕ್ ಸವಾರರು ಸಾಯೋದಕ್ಕೆ ದಾರಿ ಮಾಡುತ್ತಿದ್ದಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಮಂಗಳೂರಿನ ಸ್ಮಾರ್ಟ್ ಸಿಟಿಯ ಕಾಮಗಾರಿ ಹಲವು ಬಾರಿ ಟೀಕೆಗೆ ಒಳಗಾಗಿದೆ. ಏನೇನೋ ಇಲ್ಲ ಸಲ್ಲದ ಯೋಜನೆ ತಯಾರಿಸಿ ದುಡ್ಡು ಹೊಡೆಯುವ ರೀತಿ ಪ್ಲಾನ್ ಮಾಡಿದ್ದು ಸಾರ್ವಜನಿಕರ ಟೀಕೆಗೆ ಗುರಿಯಾಗಿತ್ತು. ಈಗ ಮತ್ತೊಂದು ಎಡವಟ್ಟು ಮಾಡಿದ್ದು ಜಾಲತಾಣದಲ್ಲಿ ಭಾರೀ ಟೀಕೆಗೆ ಗುರಿಯಾಗಿದೆ.
This is absolute foolishness, who on earth designed this. One more Mangalore Smart City blunder. How safe is this road design. Please fix this before accidents happen & someone gets killed. #Mangalore #mangaluru @DCDK9 @spdkpolice @CMofKarnataka @PMOIndia @nitin_gadkari pic.twitter.com/gCJeI5mIPc
— Yeshwanth Kadri (@kadri007) September 27, 2022
This is absolute foolishness, designed this. One more Mangalore Smart City blunder. How safe is this road design. Please fix this before accidents happen & someone gets killed. #Mangalore #mangaluru @DCDK9 @spdkpolice @CMofKarnataka @PMOIndia @SmartMangaluru @nitin_gadkari pic.twitter.com/7jsxAJoOBT
— beingmangalorean_official (@bmangalorean) September 27, 2022
This Mangalore smart city road , we don't know how many people will die ??? pic.twitter.com/tSXVrtTms8
— Dr.Saleem Sonnekhan. (@salimsonnekhan) September 27, 2022
Mangalore smart city project new footpath in the middle of the raid near jyothi goes viral, mcc slammed on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm