ಬ್ರೇಕಿಂಗ್ ನ್ಯೂಸ್
30-09-22 02:18 pm Mangalore Correspondent ಕರಾವಳಿ
ಮಂಗಳೂರು, ಸೆ.30 : ಲೋಕಾಯುಕ್ತಕ್ಕೆ ಇತ್ತೀಚೆಗೆ ಫುಲ್ ಪವರ್ ಸಿಕ್ಕ ಬಳಿಕ ಅಧಿಕಾರಿಗಳ ತಂಡ ಮಂಗಳೂರಿನಲ್ಲಿ ಮೊದಲ ಬಾರಿಗೆ ಭ್ರಷ್ಟರ ಮೇಲೆ ದಾಳಿ ನಡೆಸಿದೆ. ನಗರದ ಮಿನಿ ವಿಧಾನಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ತಹಶೀಲ್ದಾರ್ ಸಹಾಯಕನನ್ನು ರೆಡ್ ಹ್ಯಾಂಡಾಗಿ ಬಲೆಗೆ ಕೆಡವಿದ್ದಾರೆ.
ಶಿವಾನಂದ ನಾಟೇಕರ್ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಜಾಗದ ಮಾರಾಟ ಸಲುವಾಗಿ ಎನ್ಓಸಿ ಪಡೆಯಲು ಬಂದಿದ್ದ ಅರ್ಜಿದಾರ ವ್ಯಕ್ತಿಯ ಬಳಿ ಹತ್ತು ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಅರ್ಜಿದಾರರು ಮಂಗಳೂರಿನ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಕೊನೆಗೆ, ಐದು ಸಾವಿರ ನೀಡುವುದಾಗಿ ಹೇಳಿ ಒಪ್ಪಂದ ಆಗಿತ್ತು. ಅಧಿಕಾರಿಗಳ ಸೂಚನೆಯಂತೆ, ಶುಕ್ರವಾರ ಮಧ್ಯಾಹ್ನ 4700 ರೂಪಾಯಿ ಲಂಚ ನೀಡುತ್ತಿದ್ದಾಗಲೇ ಲೋಕಾಯುಕ್ತ ದಾಳಿ ನಡೆಸಿದ್ದರು.
ಲೋಕಾಯುಕ್ತ ಎಸ್ಪಿ ಲಕ್ಷ್ಮಿಗಣೇಶ್ ಹಾಗು ಡಿವೈಎಸ್ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ಆರೋಪಿ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಶಿವಾನಂದ ನಾಟೇಕರ್ ಈ ಹಿಂದೆ ಕಾವೂರಿನಲ್ಲಿ ವಿಎ ಆಗಿದ್ದು ಅಲ್ಲಿಯೂ ಲಂಚಕ್ಕೆ ಕೈಯೊಡ್ಡಿ ಸಿಕ್ಕಿಬಿದ್ದು ಅಮಾನತಾಗಿದ್ದ. ಇತ್ತೀಚೆಗಷ್ಟೇ ಮಂಗಳೂರು ತಾಲೂಕು ಕಚೇರಿಗೆ ನಿಯೋಜನೆಗೊಂಡಿದ್ದ ಎನ್ನಲಾಗಿದೆ.
Lokyuktha raids on Mini Vidhana Soudha in Mangalore, assistant Tahsildar caught red hand
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm