ಬ್ರೇಕಿಂಗ್ ನ್ಯೂಸ್
30-09-22 02:18 pm Mangalore Correspondent ಕರಾವಳಿ
ಮಂಗಳೂರು, ಸೆ.30 : ಲೋಕಾಯುಕ್ತಕ್ಕೆ ಇತ್ತೀಚೆಗೆ ಫುಲ್ ಪವರ್ ಸಿಕ್ಕ ಬಳಿಕ ಅಧಿಕಾರಿಗಳ ತಂಡ ಮಂಗಳೂರಿನಲ್ಲಿ ಮೊದಲ ಬಾರಿಗೆ ಭ್ರಷ್ಟರ ಮೇಲೆ ದಾಳಿ ನಡೆಸಿದೆ. ನಗರದ ಮಿನಿ ವಿಧಾನಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ತಹಶೀಲ್ದಾರ್ ಸಹಾಯಕನನ್ನು ರೆಡ್ ಹ್ಯಾಂಡಾಗಿ ಬಲೆಗೆ ಕೆಡವಿದ್ದಾರೆ.
ಶಿವಾನಂದ ನಾಟೇಕರ್ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಜಾಗದ ಮಾರಾಟ ಸಲುವಾಗಿ ಎನ್ಓಸಿ ಪಡೆಯಲು ಬಂದಿದ್ದ ಅರ್ಜಿದಾರ ವ್ಯಕ್ತಿಯ ಬಳಿ ಹತ್ತು ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಅರ್ಜಿದಾರರು ಮಂಗಳೂರಿನ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಕೊನೆಗೆ, ಐದು ಸಾವಿರ ನೀಡುವುದಾಗಿ ಹೇಳಿ ಒಪ್ಪಂದ ಆಗಿತ್ತು. ಅಧಿಕಾರಿಗಳ ಸೂಚನೆಯಂತೆ, ಶುಕ್ರವಾರ ಮಧ್ಯಾಹ್ನ 4700 ರೂಪಾಯಿ ಲಂಚ ನೀಡುತ್ತಿದ್ದಾಗಲೇ ಲೋಕಾಯುಕ್ತ ದಾಳಿ ನಡೆಸಿದ್ದರು.
ಲೋಕಾಯುಕ್ತ ಎಸ್ಪಿ ಲಕ್ಷ್ಮಿಗಣೇಶ್ ಹಾಗು ಡಿವೈಎಸ್ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ಆರೋಪಿ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಶಿವಾನಂದ ನಾಟೇಕರ್ ಈ ಹಿಂದೆ ಕಾವೂರಿನಲ್ಲಿ ವಿಎ ಆಗಿದ್ದು ಅಲ್ಲಿಯೂ ಲಂಚಕ್ಕೆ ಕೈಯೊಡ್ಡಿ ಸಿಕ್ಕಿಬಿದ್ದು ಅಮಾನತಾಗಿದ್ದ. ಇತ್ತೀಚೆಗಷ್ಟೇ ಮಂಗಳೂರು ತಾಲೂಕು ಕಚೇರಿಗೆ ನಿಯೋಜನೆಗೊಂಡಿದ್ದ ಎನ್ನಲಾಗಿದೆ.
Lokyuktha raids on Mini Vidhana Soudha in Mangalore, assistant Tahsildar caught red hand
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm