ಬ್ರೇಕಿಂಗ್ ನ್ಯೂಸ್
01-10-22 10:29 am Mangalore Correspondent ಕರಾವಳಿ
ಮಂಗಳೂರು, ಅ.1 : ಲಂಚದ ಹಣಕ್ಕೆ ಬೇಡಿಕೆ ಒಡ್ಡಿದ್ದ ಆರೋಪದಲ್ಲಿ ಮಂಗಳೂರು ತಹಸೀಲ್ದಾರ್ ಪುರಂದರ್ ಹೆಗ್ಡೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಗೆ ನಿನ್ನೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, ತಹಸೀಲ್ದಾರ್ ಅವರ ಸಹಾಯಕ ಅಧಿಕಾರಿ ಶಿವಾನಂದ ನಾಟೇಕರ್ ನನ್ನು ಬಂಧಿಸಿದ್ದರು. ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಅಧಿಕಾರಿ ಸಿಕ್ಕಿಬಿದ್ದಿದ್ದ.

ಜಾಗ ಮಾರಾಟಕ್ಕೆ ಸಲುವಾಗಿ ಎನ್ಓಸಿ ಕೇಳಿದ್ದ ಅರ್ಜಿದಾರನಲ್ಲಿ ಹತ್ತು ಸಾವಿರ ಲಂಚ ಕೇಳಿದ್ದ ಆರೋಪದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಹಣಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಯನ್ನು ಲೋಕಾಯುಕ್ತ ರೆಡ್ ಹ್ಯಾಂಡ್ ಆಗಿ ಬಂಧಿಸಿತ್ತು. ಆರೋಪಿ ವಿಚಾರಣೆ ವೇಳೆ ತಹಸೀಲ್ದಾರ್ ಪರವಾಗಿ ಹಣ ಕೇಳಿದ್ದಾಗಿ ತಿಳಿಸಿದ್ದು ಅದರಂತೆ ತಹಸೀಲ್ದಾರ್ ಪುರಂದರ ಹೆಗ್ಡೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ಆರೋಪ ಕಂಡುಬಂದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯೇ ತಹಸೀಲ್ದಾರ್ ಪುರಂದರ ಹೆಗ್ಡೆ ಅವರನ್ನು ಲೋಕಾಯುಕ್ತ ಬಂಧಿಸಿದ್ದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಜೈಲಿಗಟ್ಟಿದೆ. ಲೋಕಾಯುಕ್ತ ಎಸ್ಪಿ ಲಕ್ಷ್ಮಿಗಣೇಶ್, ಡಿವೈಎಸ್ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಇತ್ತೀಚೆಗೆ ಲೋಕಾಯುಕ್ತಕ್ಕೆ ಫುಲ್ ಪವರ್ ಸಿಕ್ಕ ಬಳಿಕ ಮೊದಲ ಬಾರಿಗೆ ಲೋಕಾಯುಕ್ತ ಮಂಗಳೂರಿನಲ್ಲಿ ರೈಡ್ ಮಾಡಿದ್ದು ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿಸಿದೆ.
Mangalore Mini Vidhana Soudha Tahsildhar Purandar Hedge has been arrested by Lokayukta for demanding bribe. Assistant Tahsildhar Shivanand also was trapped by officers while he was caught taking a bribe red handed.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm