ಬ್ರೇಕಿಂಗ್ ನ್ಯೂಸ್
01-10-22 01:39 pm Mangalore Correspondent ಕರಾವಳಿ
ಪುತ್ತೂರು, ಸೆ.30 : ಪಿಎಫ್ಐ ವಿರುದ್ಧದ ಪ್ರಕರಣದಲ್ಲಿ ಬಂಧಿತನಾಗಿರುವ ಉಪ್ಪಿನಂಗಡಿ ಮೂಲದ ಅಯೂಬ್ ಅಗ್ನಾಡಿ ಎಂಬಾತನನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ವಿಟ್ಲ ಸಮೀಪದ ಮಿತ್ತೂರಿಗೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ಆರೋಪಿಯನ್ನು ಮಿತ್ತೂರಿನ ಫ್ರೀಡಂ ಕಮ್ಯೂನಿಟಿ ಹಾಲ್ ಗೆ ಕರೆತಂದು ಪೊಲೀಸರು ಮಹಜರು ನಡೆಸಿದ್ದಾರೆ. ಬೆಂಗಳೂರಿನ ಕೆ.ಜೆ. ಹಳ್ಳಿ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಸಂಬಂಧಿಸಿ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳು ಸೆ.22 ರಂದು ದಾಳಿ ನಡೆಸಿ ಅಯೂಬ್ ಅಗ್ನಾಡಿಯನ್ನು ಬಂಧಿಸಿದ್ದರು. ಅಂದು ರಾಜ್ಯಾದ್ಯಂತ 15 ಮಂದಿಯನ್ನು ಬಂಧಿಸಲಾಗಿತ್ತು. ಅವರನ್ನು ಗುರುವಾರ ಬೆಂಗಳೂರು ಪೊಲೀಸರು ಕಸ್ಟಡಿಗೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಈ ಪೈಕಿ ಆಯೂಬ್ ಅಗ್ನಾಡಿಯನ್ನು ವಿಚಾರಣೆ ನಡೆಸಿದಾಗ ಇಡ್ಕಿದು ಗ್ರಾಮದ ಮಿತ್ತೂರಿನಲ್ಲಿರವ ಫ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ನಡೆಯುತ್ತಿದ್ದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದ್ದ ಎನ್ನಲಾಗಿದೆ.
ಫ್ರೀಡಂ ಕಮ್ಯೂನಿಟಿ ಹಾಲ್ ಗೆ ಬೀಗ
ಈ ನಡುವೆ, ಇಡ್ಕಿದು ಗ್ರಾಮದ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯೂನಿಟಿ ಹಾಲ್ ಗೆ ಬೀಗ ಜಡಿಯಲಾಗಿದೆ. ಪಿಎಫ್ ಐ ಸಂಘಟನೆಯ ಕಾರ್ಯಕರ್ತರಿಗೆ ಕಮ್ಯೂನಿಟಿ ಹಾಲ್ ನಲ್ಲಿ ತರಬೇತಿ ನೀಡಲಾಗಿತ್ತು ಎನ್ನುವ ಆರೋಪದಂತೆ ಬೀಗ ಜಡಿಯಲಾಗಿದೆ ಎನ್ನಲಾಗಿದೆ.
The National Investigation Agency (NIA) raided Freedom Community Hall at Mittur in Bantwal taluk on Friday September 30, suspecting training of Popular Front of India (PFI) workers and arrested Ayub Agnadi, one of the trustees and have brought him to Bantwal community hall for spot Majzar as investigation is on.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm