ಬ್ರೇಕಿಂಗ್ ನ್ಯೂಸ್
01-10-22 10:59 pm Mangalore Correspondent ಕರಾವಳಿ
ಮಂಗಳೂರು, ಅ.1: ಮುಂಜಾಗ್ರತಾ ಕ್ರಮವಾಗಿ ಬಂಧಿಸಲ್ಪಟ್ಟಿದ್ದ ಪಿಎಫ್ಐ ಸಂಘಟನೆಗೆ ಸೇರಿದ 14 ಮಂದಿಗೆ ಜಾಮೀನು ಲಭಿಸಿದ್ದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸೆ.27ರ ನಸುಕಿನಲ್ಲಿ ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಮಂದಿಯನ್ನು ಬಂಧಿಸಲಾಗಿತ್ತು. 107 ಮತ್ತು 151 ಸೆಕ್ಷನ್ ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ವಶಕ್ಕೆ ಪಡೆದು ತಹಸೀಲ್ದಾರ್ ಎದುರು ಹಾಜರುಪಡಿಸಿ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಪಿಎಫ್ಐ ಮಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಬಂಟ್ವಾಳದ ಇಜಾಜ್ ಅಹ್ಮದ್, ಪುತ್ತೂರು ಜಿಲ್ಲಾ ಘಟಕದ ಅಧ್ಯಕ್ಷ ಜಾಬೀರ್ ಅರಿಯಡ್ಕ ಸೇರಿ ಒಟ್ಟು 14 ಮಂದಿಯನ್ನು ಬಂಧಿಸಲಾಗಿತ್ತು. ಅವರೆಲ್ಲರೂ ಜಾಮೀನಿನಲ್ಲಿ ಬಿಡುಗಡೆಯಾಗಿದ್ದಾರೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಎಸ್ಪಿ ಋಷಿಕೇಷ್ ಸೋನವಾಣೆ ತಿಳಿಸಿದ್ದಾರೆ.
ಸೆ.28ರಂದು ಬೆಳಗ್ಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ದೇಶಾದ್ಯಂತ ನಿಷೇಧಿಸಿರುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಈ ವೇಳೆ, ಅಹಿತಕರ ಘಟನೆ ನಡೆಯಬಾರದು ಎನ್ನುವ ನಿಟ್ಟಿನಲ್ಲಿ ಪಿಎಫ್ಐ ಸಂಘಟನೆಯಲ್ಲಿ ಎರಡನೇ ಹಂತದ ನಾಯಕರಾಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸೆ.22ರಂದು ಎನ್ಐಎ ಜೊತೆಗೆ ದಾಳಿ ನಡೆಸಿದ ವೇಳೆ ರಾಜ್ಯ ಮಟ್ಟದ ನಾಯಕರಾಗಿ ಗುರುತಿಸಲ್ಪಟ್ಟಿದ್ದವರನ್ನು ಪೊಲೀಸರು ಬಂಧಿಸಿದ್ದರು. ಅವರನ್ನು ಬೆಂಗಳೂರಿನ ಕೆಜೆ ಹಳ್ಳಿ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಬಂಧಿಸಲಾಗಿತ್ತು.
14 of PFI members get bail after arrest during PFI ban in Mangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm