ಬ್ರೇಕಿಂಗ್ ನ್ಯೂಸ್
01-10-22 10:59 pm Mangalore Correspondent ಕರಾವಳಿ
ಮಂಗಳೂರು, ಅ.1: ಮುಂಜಾಗ್ರತಾ ಕ್ರಮವಾಗಿ ಬಂಧಿಸಲ್ಪಟ್ಟಿದ್ದ ಪಿಎಫ್ಐ ಸಂಘಟನೆಗೆ ಸೇರಿದ 14 ಮಂದಿಗೆ ಜಾಮೀನು ಲಭಿಸಿದ್ದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸೆ.27ರ ನಸುಕಿನಲ್ಲಿ ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಮಂದಿಯನ್ನು ಬಂಧಿಸಲಾಗಿತ್ತು. 107 ಮತ್ತು 151 ಸೆಕ್ಷನ್ ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ವಶಕ್ಕೆ ಪಡೆದು ತಹಸೀಲ್ದಾರ್ ಎದುರು ಹಾಜರುಪಡಿಸಿ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಪಿಎಫ್ಐ ಮಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಬಂಟ್ವಾಳದ ಇಜಾಜ್ ಅಹ್ಮದ್, ಪುತ್ತೂರು ಜಿಲ್ಲಾ ಘಟಕದ ಅಧ್ಯಕ್ಷ ಜಾಬೀರ್ ಅರಿಯಡ್ಕ ಸೇರಿ ಒಟ್ಟು 14 ಮಂದಿಯನ್ನು ಬಂಧಿಸಲಾಗಿತ್ತು. ಅವರೆಲ್ಲರೂ ಜಾಮೀನಿನಲ್ಲಿ ಬಿಡುಗಡೆಯಾಗಿದ್ದಾರೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಎಸ್ಪಿ ಋಷಿಕೇಷ್ ಸೋನವಾಣೆ ತಿಳಿಸಿದ್ದಾರೆ.
ಸೆ.28ರಂದು ಬೆಳಗ್ಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ದೇಶಾದ್ಯಂತ ನಿಷೇಧಿಸಿರುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಈ ವೇಳೆ, ಅಹಿತಕರ ಘಟನೆ ನಡೆಯಬಾರದು ಎನ್ನುವ ನಿಟ್ಟಿನಲ್ಲಿ ಪಿಎಫ್ಐ ಸಂಘಟನೆಯಲ್ಲಿ ಎರಡನೇ ಹಂತದ ನಾಯಕರಾಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸೆ.22ರಂದು ಎನ್ಐಎ ಜೊತೆಗೆ ದಾಳಿ ನಡೆಸಿದ ವೇಳೆ ರಾಜ್ಯ ಮಟ್ಟದ ನಾಯಕರಾಗಿ ಗುರುತಿಸಲ್ಪಟ್ಟಿದ್ದವರನ್ನು ಪೊಲೀಸರು ಬಂಧಿಸಿದ್ದರು. ಅವರನ್ನು ಬೆಂಗಳೂರಿನ ಕೆಜೆ ಹಳ್ಳಿ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಬಂಧಿಸಲಾಗಿತ್ತು.
14 of PFI members get bail after arrest during PFI ban in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm