ಬ್ರೇಕಿಂಗ್ ನ್ಯೂಸ್
04-10-22 11:44 am Mangalore Correspondent ಕರಾವಳಿ
ಮಂಗಳೂರು, ಅ.4: ನಿಷೇಧಿತ ಪಿಎಫ್ಐ ಸಂಘಟನೆಯ ಪರವಾಗಿ ನಡು ರಸ್ತೆಯಲ್ಲಿ ಬರಹ ಕಂಡುಬಂದಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆಯಲ್ಲಿ ಬರಹ ಪತ್ತೆಯಾಗಿದ್ದು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಚಡ್ಡಿಗಳೇ ಎಚ್ಚರ - ಪಿಎಫ್ಐ, ನಾವು ಮರಳಿ ಬರುತ್ತೇವೆ ಎಂದು ರಸ್ತೆ ಮಧ್ಯೆ ಬರೆಯಲಾಗಿದ್ದು ತಡರಾತ್ರಿ ಕಿಡಿಗೇಡಿಗಳು ಎಚ್ಚರಿಕೆ ಬರಹ ಬರೆದಿದ್ದಾರೆ. ಸ್ಥಳಕ್ಕೆ ಹಿಂದು ಸಂಘಟನೆ ಕಾರ್ಯಕರ್ತರು, ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದಾರೆ.
ಇತ್ತೀಚೆಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ದೇಶವ್ಯಾಪಿ ನಿಷೇಧ ಮಾಡಲಾಗಿತ್ತು. ಆದರೆ ಪಿಎಫ್ಐ ಬೇರು ಪ್ರಬಲವಾಗಿರುವ ಕರಾವಳಿಯಲ್ಲಿ ಆ ಬಗ್ಗೆ ಪ್ರಬಲ ಪ್ರತಿಕ್ರಿಯೆ ಕಂಡುಬಂದಿರಲಿಲ್ಲ. ಇದೀಗ ವಾರದ ನಂತರ ಗ್ರಾಮಾಂತರ ಪ್ರದೇಶದಲ್ಲಿ ಪಿಎಫ್ಐ ಪರವಾದ ಬರಹ ಪತ್ತೆಯಾಗಿದ್ದು ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ವೇಳೆ ಬರಹ ಬರೆದಿರುವುದರಿಂದ ಕಿಡಿಗೇಡಿಗಳ ಕೃತ್ಯ ಎನ್ನುವುದು ಮೇಲ್ನೋಟಕ್ಕೆ ತಿಳಿದುಬರುತ್ತದೆ. ಆದತೆ ಬಿಜೆಪಿ, ಆರೆಸ್ಸೆಸ್ ವಿರುದ್ಧ ವಾರ್ನ್ ಮಾಡುವ ರೀತಿ ಬರೆದಿರುವುದರಿಂದ ಭಾರೀ ಆಕ್ಷೇಪವೂ ವ್ಯಕ್ತವಾಗಿದೆ. ಪಿಎಫ್ಐ ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದರಿಂದ ಅದರ ಪರವಾಗಿ ಬರೆದರೂ ದೇಶದ್ರೋಹದ ಕೃತ್ಯವಾಗುತ್ತದೆ. ಹಾಗಾಗಿ, ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ.
Mangalore warning against RSS and BJP by writing Pro PFI painting in the middle of the road in Bantwal. A case has been registered by Hindu Activists at Punjalkatte police station. Chadi Rss be careful we will come back again painting written in the name of PFI.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm