ಬ್ರೇಕಿಂಗ್ ನ್ಯೂಸ್
04-10-22 11:44 am Mangalore Correspondent ಕರಾವಳಿ
ಮಂಗಳೂರು, ಅ.4: ನಿಷೇಧಿತ ಪಿಎಫ್ಐ ಸಂಘಟನೆಯ ಪರವಾಗಿ ನಡು ರಸ್ತೆಯಲ್ಲಿ ಬರಹ ಕಂಡುಬಂದಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆಯಲ್ಲಿ ಬರಹ ಪತ್ತೆಯಾಗಿದ್ದು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಚಡ್ಡಿಗಳೇ ಎಚ್ಚರ - ಪಿಎಫ್ಐ, ನಾವು ಮರಳಿ ಬರುತ್ತೇವೆ ಎಂದು ರಸ್ತೆ ಮಧ್ಯೆ ಬರೆಯಲಾಗಿದ್ದು ತಡರಾತ್ರಿ ಕಿಡಿಗೇಡಿಗಳು ಎಚ್ಚರಿಕೆ ಬರಹ ಬರೆದಿದ್ದಾರೆ. ಸ್ಥಳಕ್ಕೆ ಹಿಂದು ಸಂಘಟನೆ ಕಾರ್ಯಕರ್ತರು, ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದಾರೆ.
ಇತ್ತೀಚೆಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ದೇಶವ್ಯಾಪಿ ನಿಷೇಧ ಮಾಡಲಾಗಿತ್ತು. ಆದರೆ ಪಿಎಫ್ಐ ಬೇರು ಪ್ರಬಲವಾಗಿರುವ ಕರಾವಳಿಯಲ್ಲಿ ಆ ಬಗ್ಗೆ ಪ್ರಬಲ ಪ್ರತಿಕ್ರಿಯೆ ಕಂಡುಬಂದಿರಲಿಲ್ಲ. ಇದೀಗ ವಾರದ ನಂತರ ಗ್ರಾಮಾಂತರ ಪ್ರದೇಶದಲ್ಲಿ ಪಿಎಫ್ಐ ಪರವಾದ ಬರಹ ಪತ್ತೆಯಾಗಿದ್ದು ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ವೇಳೆ ಬರಹ ಬರೆದಿರುವುದರಿಂದ ಕಿಡಿಗೇಡಿಗಳ ಕೃತ್ಯ ಎನ್ನುವುದು ಮೇಲ್ನೋಟಕ್ಕೆ ತಿಳಿದುಬರುತ್ತದೆ. ಆದತೆ ಬಿಜೆಪಿ, ಆರೆಸ್ಸೆಸ್ ವಿರುದ್ಧ ವಾರ್ನ್ ಮಾಡುವ ರೀತಿ ಬರೆದಿರುವುದರಿಂದ ಭಾರೀ ಆಕ್ಷೇಪವೂ ವ್ಯಕ್ತವಾಗಿದೆ. ಪಿಎಫ್ಐ ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದರಿಂದ ಅದರ ಪರವಾಗಿ ಬರೆದರೂ ದೇಶದ್ರೋಹದ ಕೃತ್ಯವಾಗುತ್ತದೆ. ಹಾಗಾಗಿ, ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ.
Mangalore warning against RSS and BJP by writing Pro PFI painting in the middle of the road in Bantwal. A case has been registered by Hindu Activists at Punjalkatte police station. Chadi Rss be careful we will come back again painting written in the name of PFI.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
23-06-25 08:54 pm
HK News Desk
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm