ಬ್ರೇಕಿಂಗ್ ನ್ಯೂಸ್
04-10-22 11:44 am Mangalore Correspondent ಕರಾವಳಿ
ಮಂಗಳೂರು, ಅ.4: ನಿಷೇಧಿತ ಪಿಎಫ್ಐ ಸಂಘಟನೆಯ ಪರವಾಗಿ ನಡು ರಸ್ತೆಯಲ್ಲಿ ಬರಹ ಕಂಡುಬಂದಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆಯಲ್ಲಿ ಬರಹ ಪತ್ತೆಯಾಗಿದ್ದು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಚಡ್ಡಿಗಳೇ ಎಚ್ಚರ - ಪಿಎಫ್ಐ, ನಾವು ಮರಳಿ ಬರುತ್ತೇವೆ ಎಂದು ರಸ್ತೆ ಮಧ್ಯೆ ಬರೆಯಲಾಗಿದ್ದು ತಡರಾತ್ರಿ ಕಿಡಿಗೇಡಿಗಳು ಎಚ್ಚರಿಕೆ ಬರಹ ಬರೆದಿದ್ದಾರೆ. ಸ್ಥಳಕ್ಕೆ ಹಿಂದು ಸಂಘಟನೆ ಕಾರ್ಯಕರ್ತರು, ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದಾರೆ.


ಇತ್ತೀಚೆಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ದೇಶವ್ಯಾಪಿ ನಿಷೇಧ ಮಾಡಲಾಗಿತ್ತು. ಆದರೆ ಪಿಎಫ್ಐ ಬೇರು ಪ್ರಬಲವಾಗಿರುವ ಕರಾವಳಿಯಲ್ಲಿ ಆ ಬಗ್ಗೆ ಪ್ರಬಲ ಪ್ರತಿಕ್ರಿಯೆ ಕಂಡುಬಂದಿರಲಿಲ್ಲ. ಇದೀಗ ವಾರದ ನಂತರ ಗ್ರಾಮಾಂತರ ಪ್ರದೇಶದಲ್ಲಿ ಪಿಎಫ್ಐ ಪರವಾದ ಬರಹ ಪತ್ತೆಯಾಗಿದ್ದು ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ವೇಳೆ ಬರಹ ಬರೆದಿರುವುದರಿಂದ ಕಿಡಿಗೇಡಿಗಳ ಕೃತ್ಯ ಎನ್ನುವುದು ಮೇಲ್ನೋಟಕ್ಕೆ ತಿಳಿದುಬರುತ್ತದೆ. ಆದತೆ ಬಿಜೆಪಿ, ಆರೆಸ್ಸೆಸ್ ವಿರುದ್ಧ ವಾರ್ನ್ ಮಾಡುವ ರೀತಿ ಬರೆದಿರುವುದರಿಂದ ಭಾರೀ ಆಕ್ಷೇಪವೂ ವ್ಯಕ್ತವಾಗಿದೆ. ಪಿಎಫ್ಐ ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದರಿಂದ ಅದರ ಪರವಾಗಿ ಬರೆದರೂ ದೇಶದ್ರೋಹದ ಕೃತ್ಯವಾಗುತ್ತದೆ. ಹಾಗಾಗಿ, ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ.
Mangalore warning against RSS and BJP by writing Pro PFI painting in the middle of the road in Bantwal. A case has been registered by Hindu Activists at Punjalkatte police station. Chadi Rss be careful we will come back again painting written in the name of PFI.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm