ಬ್ರೇಕಿಂಗ್ ನ್ಯೂಸ್
04-10-22 11:44 am Mangalore Correspondent ಕರಾವಳಿ
ಮಂಗಳೂರು, ಅ.4: ನಿಷೇಧಿತ ಪಿಎಫ್ಐ ಸಂಘಟನೆಯ ಪರವಾಗಿ ನಡು ರಸ್ತೆಯಲ್ಲಿ ಬರಹ ಕಂಡುಬಂದಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆಯಲ್ಲಿ ಬರಹ ಪತ್ತೆಯಾಗಿದ್ದು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಚಡ್ಡಿಗಳೇ ಎಚ್ಚರ - ಪಿಎಫ್ಐ, ನಾವು ಮರಳಿ ಬರುತ್ತೇವೆ ಎಂದು ರಸ್ತೆ ಮಧ್ಯೆ ಬರೆಯಲಾಗಿದ್ದು ತಡರಾತ್ರಿ ಕಿಡಿಗೇಡಿಗಳು ಎಚ್ಚರಿಕೆ ಬರಹ ಬರೆದಿದ್ದಾರೆ. ಸ್ಥಳಕ್ಕೆ ಹಿಂದು ಸಂಘಟನೆ ಕಾರ್ಯಕರ್ತರು, ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದಾರೆ.


ಇತ್ತೀಚೆಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ದೇಶವ್ಯಾಪಿ ನಿಷೇಧ ಮಾಡಲಾಗಿತ್ತು. ಆದರೆ ಪಿಎಫ್ಐ ಬೇರು ಪ್ರಬಲವಾಗಿರುವ ಕರಾವಳಿಯಲ್ಲಿ ಆ ಬಗ್ಗೆ ಪ್ರಬಲ ಪ್ರತಿಕ್ರಿಯೆ ಕಂಡುಬಂದಿರಲಿಲ್ಲ. ಇದೀಗ ವಾರದ ನಂತರ ಗ್ರಾಮಾಂತರ ಪ್ರದೇಶದಲ್ಲಿ ಪಿಎಫ್ಐ ಪರವಾದ ಬರಹ ಪತ್ತೆಯಾಗಿದ್ದು ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ವೇಳೆ ಬರಹ ಬರೆದಿರುವುದರಿಂದ ಕಿಡಿಗೇಡಿಗಳ ಕೃತ್ಯ ಎನ್ನುವುದು ಮೇಲ್ನೋಟಕ್ಕೆ ತಿಳಿದುಬರುತ್ತದೆ. ಆದತೆ ಬಿಜೆಪಿ, ಆರೆಸ್ಸೆಸ್ ವಿರುದ್ಧ ವಾರ್ನ್ ಮಾಡುವ ರೀತಿ ಬರೆದಿರುವುದರಿಂದ ಭಾರೀ ಆಕ್ಷೇಪವೂ ವ್ಯಕ್ತವಾಗಿದೆ. ಪಿಎಫ್ಐ ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದರಿಂದ ಅದರ ಪರವಾಗಿ ಬರೆದರೂ ದೇಶದ್ರೋಹದ ಕೃತ್ಯವಾಗುತ್ತದೆ. ಹಾಗಾಗಿ, ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ.
Mangalore warning against RSS and BJP by writing Pro PFI painting in the middle of the road in Bantwal. A case has been registered by Hindu Activists at Punjalkatte police station. Chadi Rss be careful we will come back again painting written in the name of PFI.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm