ಬ್ರೇಕಿಂಗ್ ನ್ಯೂಸ್
05-10-22 06:04 pm Udupi Correspondent ಕರಾವಳಿ
ಉಡುಪಿ, ಅ.5 : ಬಂಟ್ವಾಳದಲ್ಲಿ ಕಾಣಿಸಿಕೊಂಡ ‘ಚಡ್ಡಿಗಳೇ ನಾವು ಮತ್ತೆ ಬರುತ್ತೇವೆ’ ಎಂಬ ಪಿಎಫ್ಐ ಪರವಾದ ರಸ್ತೆ ಬರಹ ಸರಕಾರ ಮತ್ತು ಹಿಂದು ಸಮಾಜಕ್ಕೆ ಎಚ್ಚರಿಕೆಯಾಗಿದೆ. ಇದನ್ನು ಹಗುರವಾಗಿ ಪರಿಗಣಿಸಬಾರದು ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಉಡುಪಿಗೆ ಆಗಮಿಸಿದ್ದ ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕೇಂದ್ರ ಸರಕಾರ ಪಿಎಫ್ಐ ಬ್ಯಾನ್ ಮಾಡಿ ನಾಯಕರನ್ನು ಅರೆಸ್ಟ್ ಮಾಡಿದರೂ ಇವರ ಆಟ ಮುಗಿಯೋದಿಲ್ಲ. ಪಿಎಫ್ಐ ಪರವಾಗಿ ಸಾವಿರಾರು ಕಮಿಟೆಡ್ ಕಾರ್ಯಕರ್ತರು ಇದ್ದಾರೆ. ಕುತಂತ್ರ, ಷಡ್ಯಂತ್ರ, ದೇಶದ್ರೋಹಿ ಪ್ರವೃತ್ತಿಯನ್ನು ಸಂಘಟನೆ ಬ್ಯಾನ್ ಮಾಡಿದ ಮಾತ್ರಕ್ಕೆ ತಡೆಯಲು ಸಾಧ್ಯವಿಲ್ಲ ಎಂದರು.
ಪಿಎಫ್ಐ ಪುಂಡಾಟಿಕೆಯ ಕಡಿವಾಣ ಹಾಕಲು ಕೇಂದ್ರ, ರಾಜ್ಯ ಸರ್ಕಾರ ಯೋಜನೆ ರೂಪಿಸಬೇಕು. ಪೊಲೀಸ್ ಗುಪ್ತಚರ ಇಲಾಖೆ ಸರಕಾರ ಅಲರ್ಟ್ ಆಗಬೇಕು ಎಂದರು. ರಸ್ತೆ ಬರಹದ ಮೂಲಕ ಜಿಲ್ಲೆಯಲ್ಲಿ ಪಿಎಫ್ಐ ಇನ್ನೂ ಆಕ್ಟಿವ್ ಆಗಿದೆ ಅನ್ನೋದನ್ನು ಸೂಚಿಸಿದ್ದಾರೆ. ಪುಂಡರನ್ನು ಹದ್ದುಬಸ್ತಿನಲ್ಲಿಡಲು ಹಿಂದೂ ಸಮಾಜ ಪೊಲೀಸ್ ಇಲಾಖೆ ಜೊತೆ ಸಹಕರಿಸಬೇಕು ಎಂದರು.
Pro-PFI painting in the middle of the road in Mangalore is a sign of caution says Mutalik in Udupi.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm