ಬ್ರೇಕಿಂಗ್ ನ್ಯೂಸ್
06-10-22 10:44 pm Mangalore Correspondent ಕರಾವಳಿ
ಮಂಗಳೂರು, ಅ.6 : ನಗರದ ರಥಬೀಬಿಯ ವೆಂಕಟರಮಣ ದೇವಸ್ಥಾನದಲ್ಲಿ 100ನೇ ವರ್ಷದ ಸಾರ್ವಜನಿಕ ಶಾರದಾ ಮಹೋತ್ಸವ ನಡೆದಿದ್ದು ಹತ್ತು ದಿನಗಳ ಪೂಜೆಯ ಬಳಿಕ ಗುರುವಾರ ವಿಸರ್ಜನಾ ಮೆರವಣಿಗೆ ನಡೆಸಲಾಯಿತು.
ವೆಂಕಟರಮಣ ದೇವಸ್ಥಾನದ ಆವರಣದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ನೂರು ವರ್ಷಗಳಿಂದ ನಡೆಸಿಕೊಂಡು ಬಂದ ಶಾರದಾ ಮಹೋತ್ಸವಕ್ಕೆ ಈ ಬಾರಿ ಶತಮಾನೋತ್ಸವದ ಸಂಭ್ರಮವಾಗಿತ್ತು. ಸ್ವಾತಂತ್ರ್ಯಕ್ಕೂ ಮೊದಲೇ ದೇಶದ ಜನರನ್ನು ಏಕೀಕರಿಸುವ ಉದ್ದೇಶದಿಂದ ಜಿ.ಎಸ್.ಬಿ. ಸಮಾಜದ ಹಿರಿಯರ ದೂರದರ್ಶಿತ್ವ ಮತ್ತು ಕಲ್ಪನೆಯ ಕೂಸು ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವ ಆಗಿತ್ತು. ಅಂದಿನಿ೦ದ ಶ್ರೀ ಶಾರದಾ ಮಾತೆಯ ಮೂರ್ತಿಯನ್ನು ಮಣ್ಣಿನಲ್ಲಿ ರಚಿಸಿ, ದೇವರ ಸ್ವರೂಪದಲ್ಲಿ ಪೂಜಿಸಲು ಆರಂಭಿಸಲಾಗಿತ್ತು.


ಹತ್ತು ದಿನಗಳ ಪರ್ಯಂತ ಶ್ರೀ ಮಾತೆಯ ವಿಗ್ರಹಕ್ಕೆ ದೇವಿಯ ವಿವಿಧ ಅವತಾರಗಳ ಅಲಂಕಾರಗಳ ಮಾಡಲಾಗಿತ್ತು. ವಿಜಯದಶಮಿ ಪ್ರಯುಕ್ತ ಗುರುವಾರ ರಾತ್ರಿ ಕೊನೆಯ ಪೂಜೆ ನಡೆದು ಶ್ರೀ ವೆಂಕಟರಮಣ ದೇವರ ಪ್ರದಕ್ಷಿಣೆ ಬಳಿಕ ರಾತ್ರಿ 10 ಗಂಟೆಗೆ ಶ್ರೀ ಶಾರದಾ ಮಾತೆಯ ಬೃಹತ್ ವಿಸರ್ಜನಾ ಶೋಭಾಯಾತ್ರೆ ಹೊರಟಿತ್ತು. ಮೆರವಣಿಗೆ ಹೊರಟು ಶ್ರೀ ಮಹಾಮಾಯಿ ದೇವಸ್ಥಾನ, ಗದ್ದೆಕೇರಿ, ಕೆನರಾ ಹೈಸ್ಕೂಲ್ ಹಿಂಬದಿ ರಸ್ತೆಯಿಂದ ನವಭಾರತ ವೃತ್ತ, ಅಮ್ಮೆಂಬಳ ಸುಬ್ಬರಾವ್ ಪೈ ರಸ್ತೆ, ಡೊಂಗರಕೇರಿ, ನ್ಯೂಚಿತ್ರಾ ಟಾಕೀಸ್, ಬಸವನ ಗುಡಿ, ಚಾಮರಗಲ್ಲಿ ರಥಬೀದಿಯಾಗಿ ಬಂದು ಶ್ರೀ ಮಹಾಮಾಯಾ ತೀರ್ಥದಲ್ಲಿ ವಿಸರ್ಜಿಸುವುದು ಸಂಪ್ರದಾಯ.


ಸ್ವಯಂಸೇವಕರು ಭಜನಾ ಸೇವೆಯ ಮೂಲಕ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ವೇಷಧಾರಿಗಳಿಂದ ವಿಶೇಷ ಟ್ಯಾಬ್ಲೋಗಳು, ಹರಕೆಯ ಶಾರದಾ ಹುಲಿವೇಷದ ಟ್ಯಾಬ್ಲೋಗಳು ಜನಾಕರ್ಷಣೆ ಗಿಟ್ಟಿಸಿದವು.
100th year Sharada Mahotsava at Rathabidi begins in Mangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm