ಬ್ರೇಕಿಂಗ್ ನ್ಯೂಸ್
10-10-20 01:20 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 10: ಯೋಗಿ ಆದಿತ್ಯನಾಥ್ ಮಂಗಳೂರಿಗೆ ಬಂದರೆ ಮಸಿ ಬಳಿಯುತ್ತೇವೆ ಎಂದ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೇಳಿಕೆಗೆ ಬಿಜೆಪಿ ನಾಯಕರು ಗರಂ ಆಗಿದ್ದಾರೆ. ಈ ಬಗ್ಗೆ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ.,ನಾಥ ಪರಂಪರೆ ಬಗ್ಗೆ ಸಮಾಜಕ್ಕೆ ಅಪಾರ ಗೌರವವಿದೆ. ಅಂತಹ ಉನ್ನತ ಪರಂಪರೆಯುಳ್ಳ ಪೂಜ್ಯರಾದ ಯೋಗಿ ಬಗ್ಗೆ ಮಿಥುನ್ ರೈ ಅವಹೇಳನ ಆಗುವ ರೀತಿ ಮಾತಾಡಿದ್ದಾರೆ. ಇದು ಮಿಥುನ್ ರೈ ಯೋಗ್ಯತೆಯನ್ನ ತೋರಿಸುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
ಬಾಯಿಗೆ ಬಂದ ರೀತಿ ಮಾತಾಡಲು ಕಾಂಗ್ರೆಸ್ನವರು ದಕ್ಷಿಣ ಕನ್ನಡ ಜಿಲ್ಲೆಯನ್ನ ಖರೀದಿಸಿಲ್ಲ. ಅತ್ಯಾಚಾರ ವಿಚಾರದ ಬಗ್ಗೆ ಪ್ರತಿಭಟನೆ ನಡೆಸುವುದಿದ್ದರೂ, ಕಾನೂನು ಮೇಲೆ ನಂಬಿಕೆ ಇರಲಿ. ಕಾನೂನು ಮೀರಿದ ವರ್ತನೆ ಸರಿಯಲ್ಲ. ಕಾನೂನು ಬಾಹಿರ ರೀತಿ ಪ್ರತಿಭಟನೆ ನಡೆಸುತ್ತಾರೆ. ಕಾನೂನು ಉಲ್ಲಂಘನೆ ಆಗುವ ರೀತಿ ಮಾತುಗಳನ್ನಾಡುತ್ತಾರೆ. ಅತ್ಯಾಚಾರ ವಿರೋಧಿಸಿ ಕಠಿಣ ಕಾನೂನು ಜಾರಿಗೆ ತಂದಿದ್ದು ಕೇಂದ್ರದ ಮೋದಿ ಸರ್ಕಾರ. ಇದು ಕಾಂಗ್ರೆಸಿನವರಿಗೆ ತಿಳಿದಿರಲಿ ಎಂದು ಸುದರ್ಶನ್ ಹೇಳಿದರು.
ಅಲ್ಲದೆ, ಕಾಂಗ್ರೆಸ್ ಪ್ರತಿಭಟನೆಯ ಹಿಂದೆ ರಾಜಕೀಯ ಉದ್ದೇಶ ಇದೆ. ಕೇರಳದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಬಗ್ಗೆ ಕಾಂಗ್ರೆಸ್ ಮೌನ ವಹಿಸುತ್ತದೆ. ಅದರ ಬಗ್ಗೆ ಮಾತನಾಡಲ್ಲ. ಯಾಕಂದ್ರೆ ಅಲ್ಲಿ ಇವರ ಮಿತ್ರರದ್ದೇ ಆಡಳಿತ ಇದೆ. ಬಿಜೆಪಿ ಉತ್ತರ ಪ್ರದೇಶದ ಅತ್ಯಾಚಾರ ಘಟನೆಯನ್ನೂ ಖಂಡಿಸುತ್ತದೆ. ಮಿಥುನ್ ರೈ ಹೇಳಿಕೆಯನ್ನೂ ಬಿಜೆಪಿ ಖಂಡಿಸುತ್ತದೆ. ಇಂತಹ ಹೇಳಿಕೆಯನ್ನ ಕಾಂಗ್ರೆಸ್ ನಾಯಕರು ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ಬಿಜೆಪಿ ಕಾರ್ಯಕರ್ತರು ಸೂಕ್ತ ರೀತಿಯಲ್ಲಿ ಪ್ರತಿಕ್ರಿಯಿಸಲಿದ್ದಾರೆ ಎಂದು ಸುದರ್ಶನ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಮಂಗಳೂರಿಗೆ ಬಂದರೆ ಮಸಿ ಬಳಿಯುತ್ತೇವೆ ; ಮಿಥುನ್ ರೈ
Dakshina Kannada Youth Congress president Mithun Rai had made offensive statements against UP CM Yogi affirming of throwing black ink during yogi visit to Mangalore for which District president Sudarshan has slammed Minthun rai over his culture.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am