ಬ್ರೇಕಿಂಗ್ ನ್ಯೂಸ್
11-10-22 02:00 pm Mangalore Correspondent ಕರಾವಳಿ
ಪುತ್ತೂರು, ಅ.11: ರೈಲು ಇಂಜಿನ್ ಡಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವ ಕೈ ಕಾಲು ಮುರಿದುಕೊಂಡು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯದ ನೆಟ್ಟಣ ರೈಲು ನಿಲ್ದಾಣದ ಬಳಿ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಎಂದು ಗುರುತಿಸಲಾಗಿದೆ. ರೈಲು ಇಂಜಿನ್ ಡಿಕ್ಕಿಯಾದ ರಭಸಕ್ಕೆ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಲ್ಲಿ ನಡೆದಿದ್ದ ಕ್ರೀಡಾಕೂಟದಲ್ಲಿ ನಾಗಣ್ಣನ ಪುತ್ರಿ ಭಾಗವಹಿಸಿದ್ದರು. ಪುತ್ರಿಯ ಕ್ರೀಡಾಕೂಟ ನೋಡಿ ರೈಲಿನಲ್ಲಿ ವಾಪಸ್ ಬಂದಿದ್ದು ನೆಟ್ಟಣ ರೈಲು ನಿಲ್ದಾಣದಲ್ಲಿ ತಮ್ಮ ಸತೀಶ ಓಟೆಕಜೆ ಜೊತೆ ಬಂದಿದ್ದರು. ಅಲ್ಲಿಂದ ಅಡ್ಡ ದಾರಿ ಮೂಲಕ ಮನೆಯತ್ತ ತೆರಳಲು ನಿಲ್ದಾಣದ ಸಮೀಪದಲ್ಲೇ ರೈಲು ಹಳಿ ದಾಟುತ್ತಿದ್ದರು. ಆಗ ಏಕಾಏಕಿ ರೈಲು ಇಂಜಿನ್ ಬಂದಿದ್ದು ನಾಗಣ್ಣನಿಗೆ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ನಾಗಣ್ಣನ ಬಲ ಕೈ ಮುಂಗೈನಿಂದ ಮತ್ತು ಕಾಲು ಕೂಡ ಮುರಿದು ಹೋಗಿದೆ. ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ದವಡೆಯಿಂದ ಪಾರಾಗಿದ್ದಾರೆ.
Youth dashed by train at Puttur, looses hands and legs.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm