ಬ್ರೇಕಿಂಗ್ ನ್ಯೂಸ್
11-10-22 08:19 pm Mangalore Correspondent ಕರಾವಳಿ
ಮಂಗಳೂರು, ಅ.11: ಲ್ಯಾಪ್ ಟಾಪ್ ಕೊಡಿಸುತ್ತೇನೆಂದು ಹೇಳಿ ನಗರದ ಉದ್ಯಮಿಯೊಬ್ಬರ ಬಳಿಯಿಂದ ಹಣ ಪಡೆದು ವಂಚಿಸಿರುವ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನಲ್ಲಿ ಶಾಪ್ ಹೊಂದಿರುವ ಉದ್ಯಮಿ, ಕಂಪ್ಯೂಟರ್ ಮತ್ತು ಲ್ಯಾಪ್ ಟಾಪ್ ಗಳು, ಬಿಡಿ ಭಾಗಗಳನ್ನು ಮಾರಾಟ ಮಾಡುವ ಉದ್ಯಮ ಹೊಂದಿದ್ದಾರೆ. ಇವರಿಗೆ ಜೈಪುರದ ವೈಶಾಲಿ ನಗರದ ಮನೋಜ್ ಚೌರಾಸಿಯಾ ಎಂಬಾತ ಫೋನ್ ಕರೆ ಮಾಡಿ, ನಾವು ಕಡಿಮೆ ದರಕ್ಕೆ ಲ್ಯಾಪ್ ಟಾಪ್ ಪೂರೈಸುತ್ತೇವೆ ಎಂದು ನಂಬಿಸಿದ್ದಾನೆ. ಅದರಂತೆ, ಕಳೆದ ಆಗಸ್ಟ್ ತಿಂಗಳಲ್ಲಿ ಎರಡು ಲ್ಯಾಪ್ ಟಾಪ್ ಖರೀದಿಸಿದ್ದರು.

ಆನಂತರ ಕೆಲವು ದಿನಗಳ ಬಳಿಕ ಮನೋಜ್ ಚೌರಾಸಿಯಾ ಮತ್ತು ಆತನ ಅಸಿಸ್ಟೆಂಟ್ ಸುರಕ್ಷಾ ಖಂಡೇಲ್ ವಾಲಾ ಫೋನ್ ಕರೆ ಮಾಡಿ, ಮತ್ತಷ್ಟು ಲ್ಯಾಪ್ ಟಾಪ್ ಖರೀದಿಸುವಂತೆ ಆಫರ್ ಮಾಡಿದ್ದಾರೆ. ಅದರಂತೆ, ಉದ್ಯಮಿ 15 ಎಚ್ ಪಿ ಬ್ರಾಂಡಿನ ಲ್ಯಾಪ್ ಟಾಪ್ ಮತ್ತು ಕ್ಯಾರಿ ಬ್ಯಾಗನ್ನು ನೀಡುವಂತೆ ಡೀಲ್ ಕುದುರಿಸಲು ಒಪ್ಪಿದ್ದರು. ಅಲ್ಲದೆ, ಸಾಮಗ್ರಿ ಪೂರೈಸುವುದಕ್ಕಾಗಿ 5.70 ಲಕ್ಷ ರೂ.ಗಳನ್ನು ಮನೋಜ್ ಚೌರಾಸಿಯಾಗೆ ನೀಡಿದ್ದರು. ಆದರೆ ಚೌರಾಸಿಯಾ ಹಣ ಪಡೆದು ಲ್ಯಾಪ್ ಟಾಪ್ ನೀಡದೆ ವಂಚಿಸಿದ್ದಾರೆಂದು ದೂರು ನೀಡಲಾಗಿದೆ.
ಪೊಲೀಸರು ಪರಿಶೀಲನೆ ನಡೆಸಿದಾಗ ಮನೋಜ್ ಚೌರಾಸಿಯಾ ಮಂಗಳೂರಿನಲ್ಲೇ ಹಲವರಿಗೆ ಇದೇ ರೀತಿ ಹಣ ಪಡೆದು ಲ್ಯಾಪ್ ಟಾಪ್ ನೀಡದೆ ವಂಚಿಸಿದ್ದಾನೆಂದು ಗೊತ್ತಾಗಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.
A case is filed in which it is accused that a person was fleeced Rs 5.70 lac on the pretext of supplying laptops. An entrepreneur from the city is selling spare parts of laptop and computers. He was approached by Manoj Chaurasia of Vaishali city in Jaipur saying that he will supply laptops at low price. Accordingly, in the month of August, the city entrepreneur bought two laptops from him.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm