ಬ್ರೇಕಿಂಗ್ ನ್ಯೂಸ್
11-10-22 09:28 pm Mangalore Correspondent ಕರಾವಳಿ
ಮಂಗಳೂರು, ಅ.11: ವಾಮಂಜೂರಿನಲ್ಲಿ ಶಾರದೋತ್ಸವ ಆಚರಣೆಯ ನಿಮಿತ್ತ ಹಾಕಿದ್ದ ಬ್ಯಾನರ್ ಗಳನ್ನು ಹರಿದು ಹಾಕಿದ್ದ ಘಟನೆ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿತ್ತು. ವಿರೋಧಿ ಕೋಮಿನ ಕಿಡಿಗೇಡಿಗಳು ಕೃತ್ಯ ಎಸಗಿದ್ದರು ಅನ್ನುವ ರೀತಿಯೂ ಬಿಂಬಿತವಾಗಿತ್ತು. ರಾತ್ರೋರಾತ್ರಿ ಬ್ಯಾನರ್ ಹರಿದು ಹಾಕಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಇದರ ಬೆನ್ನಲ್ಲೇ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರಿಂದ ಪೊಲೀಸರು ತನಿಖೆ ಆರಂಭಿಸಿದ್ದರು.
ತನಿಖೆ ನಡೆಸಿದ ಪೊಲೀಸರು ಮೂವರು ಕಿಡಿಗೇಡಿ ಯುವಕರನ್ನು ಬಂಧಿಸಿದ್ದಾರೆ. ಗುರುಪುರ ಆಸುಪಾಸಿನ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ ಮತ್ತು ಪ್ರವೀಣ್ ಪೂಜಾರಿ ಎಂಬ ಮೂವರನ್ನು ಬಂಧಿಸಿದ್ದು, ಅವರು ಬಳಸಿದ್ದ ಸ್ವಿಫ್ಟ್ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅ.8ರ ಮಧ್ಯರಾತ್ರಿ 1.30ರಿಂದ ಎರಡು ಗಂಟೆ ಮಧ್ಯದಲ್ಲಿ ಯುವಕರು ಕೃತ್ಯ ಎಸಗಿದ್ದರು. ರಸ್ತೆ ಬದಿ ಹಾಕಿದ್ದ ಫ್ಲೆಕ್ಸನ್ನು ಹರಿದು ಹಾಕಿದ್ದು ಸಿಸಿಟಿವಿಯಲ್ಲಿ ದಾಖಲಾಗಿದ್ದರಿಂದ ಪೊಲೀಸರು ಅದನ್ನೇ ಆಧರಿಸಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.



ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದಳ್ಳುರಿ ನಡೆದಿತ್ತು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯ ಬಳಿಕ ಉಂಟಾದ ಉದ್ವಿಗ್ನ ಸ್ಥಿತಿ ಮತ್ತೊಬ್ಬನ ಕೊಲೆಯೊಂದಿಗೆ ಅವಸಾನ ಆಗಿತ್ತು. ಇದೀಗ ರಾತ್ರೋರಾತ್ರಿ ಶಾರದೋತ್ಸವಕ್ಕೆ ಹಾಕಿದ್ದ ಬ್ಯಾನರನ್ನು ಹರಿದು ಹಾಕಿದ್ದು ಇನ್ನೊಂದು ಕೋಮಿನವರು ಉದ್ದೇಶ ಪೂರ್ವಕ ನಡೆಸಿದ ಕೃತ್ಯ ಎನ್ನುವಂತೆ ಬಿಂಬಿಸಲಾಗಿತ್ತು. ಆದರೆ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದು, ಸಂಘಟನೆಯ ಒಳಗಿನ ವೈಮನಸ್ಸಿನಿಂದಲೇ ಈ ರೀತಿ ಕೃತ್ಯ ಎಸಗಿದ್ದರು ಅನ್ನೋದು ತಿಳಿದುಬಂದಿದೆ. ಯುವಕರು ಯಾಕಾಗಿ ಇಂತಹ ಕೃತ್ಯ ಎಸಗಿದ್ದಾರೆ, ಇದರ ಹಿಂದೆ ಕೋಮು ದ್ವೇಷ ಹರಡುವ ಉದ್ದೇಶ ಇತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಾಮಂಜೂರಿನಲ್ಲಿ ಶಾರದೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು ; ಮತ್ತೆ ಶಾಂತಿ ಕದಡಲು ಯತ್ನ
The city police have detained three persons on Tuesday, October 11, in connection with tearing a flex hung at a public place by Vamanjoor Friends' Association for Sharadotsav.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm