ಬ್ರೇಕಿಂಗ್ ನ್ಯೂಸ್
13-10-22 09:47 am Mangaluru Correspondent ಕರಾವಳಿ
Photo credits : Representational Image
ಮಂಗಳೂರು, ಅ.13: ಮಂಗಳೂರಿನಲ್ಲಿ ಪಿಎಫ್ ಐ ಮತ್ತು ಎಸ್ಡಿಪಿಐ ಮುಖಂಡರ ಮನೆಗಳಿಗೆ ಪೊಲೀಸರು ಬೆಳ್ಳಂಬೆಳಗ್ಗೆ ಮತ್ತೆ ದಾಳಿ ನಡೆಸಿದ್ದಾರೆ. ಪಣಂಬೂರು, ಉಳ್ಳಾಲ, ಬಜಪೆ ಠಾಣೆ ವ್ಯಾಪ್ತಿಯ 9 ಕಡೆ ಪೊಲೀಸ್ ದಾಳಿ ನಡೆದಿದ್ದು ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬುಬಕ್ಕರ್ ಕುಳಾಯಿ ಮನೆಯಲ್ಲೂ ಪೊಲೀಸರು ಶೋಧ ನಡೆಸಿದ್ದಾರೆ. ವಿಶೇಷ ತಂಡಗಳನ್ನು ರಚಿಸಿ ನಸುಕಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. 7 ಮಂದಿ ಪಿ ಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.
ಸೆ.27ರಂದು ದಾಳಿ ನಡೆಸಿದ್ದ ವೇಳೆ 26 ಮಂದಿಯನ್ನು ವಶಕ್ಕೆ ಪಡೆಯಲು ಪೊಲೀಸರು ಲಿಸ್ಟ್ ಮಾಡಿಕೊಂಡಿದ್ದರು ಎನ್ನಲಾಗಿದೆ. ಆ ಪೈಕಿ 12 ಮಂದಿ ತಪ್ಪಿಸಿಕೊಂಡಿದ್ದು ಅವರಿಗಾಗಿ ಶೋಧ ನಡೆಸಲಾಗಿದೆ. ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಮೊಹಮ್ಮದ್ ರಫೀಕ್ @ ಶಾರ್ಟ್ ರಫೀಕ್ ಜೋಕಟ್ಟೆ, ಮೊಹಮ್ಮದ್ ಬಿಲಾಲ್, ಕಸಬಾ ಬೆಂಗ್ರೆ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ಉಳ್ಳಾಲ ಠಾಣೆ ಪೊಲೀಸರು ಮೊಹಮ್ಮದ್ ರಫೀಕ್, ಅಬ್ಬಾಸ್ ಕಿನ್ಯಾ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ಗ್ರಾಮಾಂತರ ಪೊಲೀಸರು ಅಕ್ಬರ್ ಸಿದ್ದಿಕ್ ನನ್ನು ಅಡ್ಯಾರಿನಿಂದ ವಶಕ್ಕೆ ಪಡೆದ ಮಾಹಿತಿಯಿದೆ.
Mangalore Police raid on houses of PFI leaders in the early hours of Thursday again and have taken seven leaders of PFI into cusotdy. The raid was held at Panambur, Ullal and Bajpe limits. The police have also raided the house of District SDPI President Abbubakar in kulai.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm