ಬ್ರೇಕಿಂಗ್ ನ್ಯೂಸ್
13-10-22 09:47 am Mangaluru Correspondent ಕರಾವಳಿ
Photo credits : Representational Image
ಮಂಗಳೂರು, ಅ.13: ಮಂಗಳೂರಿನಲ್ಲಿ ಪಿಎಫ್ ಐ ಮತ್ತು ಎಸ್ಡಿಪಿಐ ಮುಖಂಡರ ಮನೆಗಳಿಗೆ ಪೊಲೀಸರು ಬೆಳ್ಳಂಬೆಳಗ್ಗೆ ಮತ್ತೆ ದಾಳಿ ನಡೆಸಿದ್ದಾರೆ. ಪಣಂಬೂರು, ಉಳ್ಳಾಲ, ಬಜಪೆ ಠಾಣೆ ವ್ಯಾಪ್ತಿಯ 9 ಕಡೆ ಪೊಲೀಸ್ ದಾಳಿ ನಡೆದಿದ್ದು ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬುಬಕ್ಕರ್ ಕುಳಾಯಿ ಮನೆಯಲ್ಲೂ ಪೊಲೀಸರು ಶೋಧ ನಡೆಸಿದ್ದಾರೆ. ವಿಶೇಷ ತಂಡಗಳನ್ನು ರಚಿಸಿ ನಸುಕಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. 7 ಮಂದಿ ಪಿ ಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.
ಸೆ.27ರಂದು ದಾಳಿ ನಡೆಸಿದ್ದ ವೇಳೆ 26 ಮಂದಿಯನ್ನು ವಶಕ್ಕೆ ಪಡೆಯಲು ಪೊಲೀಸರು ಲಿಸ್ಟ್ ಮಾಡಿಕೊಂಡಿದ್ದರು ಎನ್ನಲಾಗಿದೆ. ಆ ಪೈಕಿ 12 ಮಂದಿ ತಪ್ಪಿಸಿಕೊಂಡಿದ್ದು ಅವರಿಗಾಗಿ ಶೋಧ ನಡೆಸಲಾಗಿದೆ. ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಮೊಹಮ್ಮದ್ ರಫೀಕ್ @ ಶಾರ್ಟ್ ರಫೀಕ್ ಜೋಕಟ್ಟೆ, ಮೊಹಮ್ಮದ್ ಬಿಲಾಲ್, ಕಸಬಾ ಬೆಂಗ್ರೆ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ಉಳ್ಳಾಲ ಠಾಣೆ ಪೊಲೀಸರು ಮೊಹಮ್ಮದ್ ರಫೀಕ್, ಅಬ್ಬಾಸ್ ಕಿನ್ಯಾ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ಗ್ರಾಮಾಂತರ ಪೊಲೀಸರು ಅಕ್ಬರ್ ಸಿದ್ದಿಕ್ ನನ್ನು ಅಡ್ಯಾರಿನಿಂದ ವಶಕ್ಕೆ ಪಡೆದ ಮಾಹಿತಿಯಿದೆ.
Mangalore Police raid on houses of PFI leaders in the early hours of Thursday again and have taken seven leaders of PFI into cusotdy. The raid was held at Panambur, Ullal and Bajpe limits. The police have also raided the house of District SDPI President Abbubakar in kulai.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm