ಬ್ರೇಕಿಂಗ್ ನ್ಯೂಸ್
13-10-22 09:47 am Mangaluru Correspondent ಕರಾವಳಿ
Photo credits : Representational Image
ಮಂಗಳೂರು, ಅ.13: ಮಂಗಳೂರಿನಲ್ಲಿ ಪಿಎಫ್ ಐ ಮತ್ತು ಎಸ್ಡಿಪಿಐ ಮುಖಂಡರ ಮನೆಗಳಿಗೆ ಪೊಲೀಸರು ಬೆಳ್ಳಂಬೆಳಗ್ಗೆ ಮತ್ತೆ ದಾಳಿ ನಡೆಸಿದ್ದಾರೆ. ಪಣಂಬೂರು, ಉಳ್ಳಾಲ, ಬಜಪೆ ಠಾಣೆ ವ್ಯಾಪ್ತಿಯ 9 ಕಡೆ ಪೊಲೀಸ್ ದಾಳಿ ನಡೆದಿದ್ದು ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬುಬಕ್ಕರ್ ಕುಳಾಯಿ ಮನೆಯಲ್ಲೂ ಪೊಲೀಸರು ಶೋಧ ನಡೆಸಿದ್ದಾರೆ. ವಿಶೇಷ ತಂಡಗಳನ್ನು ರಚಿಸಿ ನಸುಕಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. 7 ಮಂದಿ ಪಿ ಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.
ಸೆ.27ರಂದು ದಾಳಿ ನಡೆಸಿದ್ದ ವೇಳೆ 26 ಮಂದಿಯನ್ನು ವಶಕ್ಕೆ ಪಡೆಯಲು ಪೊಲೀಸರು ಲಿಸ್ಟ್ ಮಾಡಿಕೊಂಡಿದ್ದರು ಎನ್ನಲಾಗಿದೆ. ಆ ಪೈಕಿ 12 ಮಂದಿ ತಪ್ಪಿಸಿಕೊಂಡಿದ್ದು ಅವರಿಗಾಗಿ ಶೋಧ ನಡೆಸಲಾಗಿದೆ. ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಮೊಹಮ್ಮದ್ ರಫೀಕ್ @ ಶಾರ್ಟ್ ರಫೀಕ್ ಜೋಕಟ್ಟೆ, ಮೊಹಮ್ಮದ್ ಬಿಲಾಲ್, ಕಸಬಾ ಬೆಂಗ್ರೆ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ಉಳ್ಳಾಲ ಠಾಣೆ ಪೊಲೀಸರು ಮೊಹಮ್ಮದ್ ರಫೀಕ್, ಅಬ್ಬಾಸ್ ಕಿನ್ಯಾ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ಗ್ರಾಮಾಂತರ ಪೊಲೀಸರು ಅಕ್ಬರ್ ಸಿದ್ದಿಕ್ ನನ್ನು ಅಡ್ಯಾರಿನಿಂದ ವಶಕ್ಕೆ ಪಡೆದ ಮಾಹಿತಿಯಿದೆ.
Mangalore Police raid on houses of PFI leaders in the early hours of Thursday again and have taken seven leaders of PFI into cusotdy. The raid was held at Panambur, Ullal and Bajpe limits. The police have also raided the house of District SDPI President Abbubakar in kulai.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm