ಬ್ರೇಕಿಂಗ್ ನ್ಯೂಸ್
13-10-22 10:50 pm Mangalore Correspondent ಕರಾವಳಿ
ಮಂಗಳೂರು, ಅ.13 : ಬಿಜೈ ಕೆನರಾ ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ಮಹಿಳಾ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯೆಯ್ಯಾಡಿಯಲ್ಲಿ ನಡೆದಿದೆ. ಪದ್ಮಾವತಿ(52) ಮೃತ ಮಹಿಳೆಯಾಗಿದ್ದು ಯೆಯ್ಯಾಡಿಯಲ್ಲಿ ಇತ್ತೀಚೆಗಷ್ಟೇ ಖರೀದಿಸಿದ್ದ ಫ್ಲ್ಯಾಟ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.
ಯೆಯ್ಯಾಡಿಯಲ್ಲಿ ಇತ್ತೀಚೆಗಷ್ಟೇ ಹೊಸ ಫ್ಲ್ಯಾಟ್ ಖರೀದಿಸಿದ ಪದ್ಮಾವತಿ ಅವರು ಬುಧವಾರ ಬೆಳಗ್ಗೆ ಬ್ಯಾಂಕಿನ ಕೀಗಳನ್ನು ಗಂಡನ ಬಳಿ ಕಳುಹಿಸಿ ಕೊಟ್ಟಿದ್ದರು. ಅಲ್ಲದೆ, ಮನೆಯಲ್ಲಿ ನೈಲಾನ್ ದಾರದ ಬಗ್ಗೆಯೂ ವಿಚಾರಿಸಿದ್ದರು. ಅವರ ತಂಗಿ ಫೋನ್ ಕರೆ ಮಾಡಿದಾಗ, ಸ್ವೀಕರಿಸದ್ದರಿಂದ ಪರಿಶೀಲನೆ ನಡೆಸಿದಾಗ ಫ್ಲಾಟಿನಲ್ಲಿ ಫ್ಯಾನಿಗೆ ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ. ಈ ಬಗ್ಗೆ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬ್ಯಾಂಕಿನ ಹಿರಿಯ ಅಧಿಕಾರಿಗಳ ಕಿರುಕುಳವೇ ಪದ್ಮಾವತಿ ಸಾವಿಗೆ ಕಾರಣ ಎಂಬ ಮಾತು ಅವರ ಆಪ್ತ ವಲಯದಲ್ಲಿ ಕೇಳಿಬರುತ್ತಿದೆ. ಡೆತ್ ನೋಟ್ ಸಿಕ್ಕಿದೆ ಎನ್ನಲಾಗುತ್ತಿದ್ದು ಪೊಲೀಸರು ಈ ಬಗ್ಗೆ ಮಾಹಿತಿ ನೀಡಿಲ್ಲ.
Mangalore Canara Bank manager commits suicide after pressure from higher officers. The deceased has been identified as Padmavathi (52).
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am