ಬ್ರೇಕಿಂಗ್ ನ್ಯೂಸ್
13-10-22 10:50 pm Mangalore Correspondent ಕರಾವಳಿ
ಮಂಗಳೂರು, ಅ.13 : ಬಿಜೈ ಕೆನರಾ ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ಮಹಿಳಾ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯೆಯ್ಯಾಡಿಯಲ್ಲಿ ನಡೆದಿದೆ. ಪದ್ಮಾವತಿ(52) ಮೃತ ಮಹಿಳೆಯಾಗಿದ್ದು ಯೆಯ್ಯಾಡಿಯಲ್ಲಿ ಇತ್ತೀಚೆಗಷ್ಟೇ ಖರೀದಿಸಿದ್ದ ಫ್ಲ್ಯಾಟ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.
ಯೆಯ್ಯಾಡಿಯಲ್ಲಿ ಇತ್ತೀಚೆಗಷ್ಟೇ ಹೊಸ ಫ್ಲ್ಯಾಟ್ ಖರೀದಿಸಿದ ಪದ್ಮಾವತಿ ಅವರು ಬುಧವಾರ ಬೆಳಗ್ಗೆ ಬ್ಯಾಂಕಿನ ಕೀಗಳನ್ನು ಗಂಡನ ಬಳಿ ಕಳುಹಿಸಿ ಕೊಟ್ಟಿದ್ದರು. ಅಲ್ಲದೆ, ಮನೆಯಲ್ಲಿ ನೈಲಾನ್ ದಾರದ ಬಗ್ಗೆಯೂ ವಿಚಾರಿಸಿದ್ದರು. ಅವರ ತಂಗಿ ಫೋನ್ ಕರೆ ಮಾಡಿದಾಗ, ಸ್ವೀಕರಿಸದ್ದರಿಂದ ಪರಿಶೀಲನೆ ನಡೆಸಿದಾಗ ಫ್ಲಾಟಿನಲ್ಲಿ ಫ್ಯಾನಿಗೆ ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ. ಈ ಬಗ್ಗೆ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬ್ಯಾಂಕಿನ ಹಿರಿಯ ಅಧಿಕಾರಿಗಳ ಕಿರುಕುಳವೇ ಪದ್ಮಾವತಿ ಸಾವಿಗೆ ಕಾರಣ ಎಂಬ ಮಾತು ಅವರ ಆಪ್ತ ವಲಯದಲ್ಲಿ ಕೇಳಿಬರುತ್ತಿದೆ. ಡೆತ್ ನೋಟ್ ಸಿಕ್ಕಿದೆ ಎನ್ನಲಾಗುತ್ತಿದ್ದು ಪೊಲೀಸರು ಈ ಬಗ್ಗೆ ಮಾಹಿತಿ ನೀಡಿಲ್ಲ.
Mangalore Canara Bank manager commits suicide after pressure from higher officers. The deceased has been identified as Padmavathi (52).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm