ಬ್ರೇಕಿಂಗ್ ನ್ಯೂಸ್
13-10-22 10:50 pm Mangalore Correspondent ಕರಾವಳಿ
ಮಂಗಳೂರು, ಅ.13 : ಬಿಜೈ ಕೆನರಾ ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ಮಹಿಳಾ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯೆಯ್ಯಾಡಿಯಲ್ಲಿ ನಡೆದಿದೆ. ಪದ್ಮಾವತಿ(52) ಮೃತ ಮಹಿಳೆಯಾಗಿದ್ದು ಯೆಯ್ಯಾಡಿಯಲ್ಲಿ ಇತ್ತೀಚೆಗಷ್ಟೇ ಖರೀದಿಸಿದ್ದ ಫ್ಲ್ಯಾಟ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.
ಯೆಯ್ಯಾಡಿಯಲ್ಲಿ ಇತ್ತೀಚೆಗಷ್ಟೇ ಹೊಸ ಫ್ಲ್ಯಾಟ್ ಖರೀದಿಸಿದ ಪದ್ಮಾವತಿ ಅವರು ಬುಧವಾರ ಬೆಳಗ್ಗೆ ಬ್ಯಾಂಕಿನ ಕೀಗಳನ್ನು ಗಂಡನ ಬಳಿ ಕಳುಹಿಸಿ ಕೊಟ್ಟಿದ್ದರು. ಅಲ್ಲದೆ, ಮನೆಯಲ್ಲಿ ನೈಲಾನ್ ದಾರದ ಬಗ್ಗೆಯೂ ವಿಚಾರಿಸಿದ್ದರು. ಅವರ ತಂಗಿ ಫೋನ್ ಕರೆ ಮಾಡಿದಾಗ, ಸ್ವೀಕರಿಸದ್ದರಿಂದ ಪರಿಶೀಲನೆ ನಡೆಸಿದಾಗ ಫ್ಲಾಟಿನಲ್ಲಿ ಫ್ಯಾನಿಗೆ ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ. ಈ ಬಗ್ಗೆ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬ್ಯಾಂಕಿನ ಹಿರಿಯ ಅಧಿಕಾರಿಗಳ ಕಿರುಕುಳವೇ ಪದ್ಮಾವತಿ ಸಾವಿಗೆ ಕಾರಣ ಎಂಬ ಮಾತು ಅವರ ಆಪ್ತ ವಲಯದಲ್ಲಿ ಕೇಳಿಬರುತ್ತಿದೆ. ಡೆತ್ ನೋಟ್ ಸಿಕ್ಕಿದೆ ಎನ್ನಲಾಗುತ್ತಿದ್ದು ಪೊಲೀಸರು ಈ ಬಗ್ಗೆ ಮಾಹಿತಿ ನೀಡಿಲ್ಲ.
Mangalore Canara Bank manager commits suicide after pressure from higher officers. The deceased has been identified as Padmavathi (52).
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm