ಬ್ರೇಕಿಂಗ್ ನ್ಯೂಸ್
14-10-22 04:56 pm Mangalore Correspondent ಕರಾವಳಿ
ಉಳ್ಳಾಲ, ಅ.14 : ಬ್ಯಾಂಕ್ ಉದ್ಯೋಗಿಯೋರ್ವರು ಮನೆಯಲ್ಲಿ ಪತ್ನಿ, ಮಕ್ಕಳಿಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಮುಚ್ಚಿಲ ಕೋಡಿ ಎಂಬಲ್ಲಿ ನಡೆದಿದೆ.
ಕೊಣಾಜೆ, ಮುಚ್ಚಿಲ ಕೋಡಿ ನಿವಾಸಿ ಚರಣ್ ರಾಜ್ ಶೆಟ್ಟಿ(37) ಆತ್ಮಹತ್ಯೆಗೈದ ಯುವಕ. ಚರಣ್ ಅವರು ಕರ್ನಾಟಕ ಬ್ಯಾಂಕ್ ನ ಪಚ್ಚನಾಡಿ ಶಾಖೆಯಲ್ಲಿ ಅಟೆಂಡರ್ ಆಗಿದ್ದರು. ಆರ್ಥಿಕ ಮುಗ್ಗಟ್ಟಿನಲ್ಲಿದ್ದ ಅವರು ಮದ್ಯ ವ್ಯಸನಕ್ಕೆ ದಾಸರಾಗಿ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಪತ್ನಿ ಮತ್ತು ಇಬ್ಬರು ಮಕ್ಕಳು ನವರಾತ್ರಿಗೆಂದು ತವರು ಮನೆಗೆ ತೆರಳಿದ್ದರು. ನಿನ್ನೆ ಚರಣ್ ಅವರು ಪತ್ನಿಯ ಮನೆಗೆ ತೆರಳಿ ಮಕ್ಕಳನ್ನು ಮಾತನಾಡಿಸಿ ಬಂದಿದ್ದರಂತೆ.
ಚರಣ್ ಅವರ ತಾಯಿ ಶಾಲಾ ಬಸ್ಸಲ್ಲಿ ಕಂಡಕ್ಟರ್ ಆಗಿದ್ದು ಇಂದು ಬೆಳಗ್ಗೆ ಬೇಗನೆ ಕೆಲಸಕ್ಕೆ ತೆರಳಿದ್ದಾರೆ. ಬಳಿಕ ಚರಣ್ ಅವರು ಸಾಕು ನಾಯಿಯನ್ನ ಹಿಡಿದು ವಾಕಿಂಗ್ ತೆರಳಿದ್ದರಂತೆ. ಮಧ್ಯಾಹ್ನ ಚರಣ್ ಅವರ ಮೊಬೈಲಿಗೆ ಪತ್ನಿ ಕರೆ ಮಾಡಿದ್ದು ಸ್ವೀಕರಿಸದೇ ಇದ್ದಾಗ ಮುಚ್ಚಿಲ ಕೋಡಿಯ ನೆರೆಹೊರೆಯವರಲ್ಲಿ ವಿಚಾರಿಸಿದ್ದಾರೆ. ನೆರೆ ಹೊರೆಯವರು ಮನೆಯನ್ನ ಪರಿಶೀಲಿಸಿದಾಗ ಚರಣ್ ರಾಜ್ ನೇಣು ಬಿಗಿದಿದ್ದು ಅವರನ್ನ ರಕ್ಷಿಸಲು ಆಸ್ಪತ್ರೆಗೆ ಕೊಂಡೊಯ್ದರೂ ಅದಾಗಲೇ ಅಸುನೀಗಿದ್ದಾರೆ.
ಮೃತ ಚರಣ್ ರಾಜ್ ಅವರಿಗೆ ಆರು ತಿಂಗಳ ಮತ್ತು ಮೂರು ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಕೊಣಾಜೆ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
Ullal 37 year old Bank employee commits suicide in Mangalore , financial crises suspected. The deceased has been identified as Charan Raj Shetty (37).
12-11-25 09:03 pm
Bangalore Correspondent
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm