ಬ್ರೇಕಿಂಗ್ ನ್ಯೂಸ್
14-10-22 10:38 pm Mangalore Correspondent ಕರಾವಳಿ
ಮಂಗಳೂರು, ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿದ ಘಟನೆ ಕೊಲೆ ಯತ್ನ ಅಥವಾ ದಾಳಿ ನಡೆಸಿದ್ದಲ್ಲ. ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆಯಾಗಿದೆ ಎಂದು ದ.ಕ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಸ್ಪಷ್ಟನೆ ನೀಡಿದ್ದಾರೆ.
ಪ್ರಕರಣದ ಹಿನ್ನೆಲೆಯಲ್ಲಿ ಸ್ಕಾರ್ಪಿಯೋ ಕಾರು ಮತ್ತು ಅದರ ಚಾಲಕನಾಗಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು. ಈ ಬಗ್ಗೆ ಮಾಹಿತಿ ನೀಡಿದ್ದ ಎಸ್ಪಿ ಸೋನವಾಣೆ, ಆರೋಪಿ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ. ಅಲ್ಲದೆ, ಆತನ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಘಟನೆ ಬಗ್ಗೆ ತನಿಖೆ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
ಆರೋಪಿ ತನ್ನ ಕಾರಿನ ಮೇಲೆ ತಲವಾರು ಝಳಪಿಸಿದ್ದ ಎಂದು ಹರೀಶ್ ಪೂಂಜಾ ದೂರಿದ್ದರು. ಅಲ್ಲದೆ, ಶಾಸಕರ ಕಾರು ಚಾಲಕ ನವೀನ್ ನೀಡಿದ್ದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೆ, ಘಟನೆ ಹಿನ್ನೆಲೆಯಲ್ಲಿ ಗೃಹ ಸಚಿವರು ಶಾಸಕ ಪೂಂಜಾಗೆ ಗನ್ ಮ್ಯಾನ್ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು.
ಇದೀಗ ಘಟನೆ ಬಗ್ಗೆ ದ.ಕ. ಎಸ್ಪಿ ಋಷಿಕೇಶ್ ಸೋನಾವಣೆ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಸರ್ಕಾರದಿಂದ ಕಳುಹಿಸಿದ್ದ ಗನ್ ಮ್ಯಾನ್ ಅನ್ನು ಶಾಸಕ ಹರೀಶ್ ಪೂಂಜಾ ವಾಪಸ್ ಕಳುಹಿಸಿದ್ದಾರೆ. ಗೃಹ ಸಚಿವರ ಸೂಚನೆಯಂತೆ ಗನ್ ಮ್ಯಾನ್ ನೀಡಲಾಗಿತ್ತು. ಇದು ಕೊಲೆಯತ್ನ ಅಲ್ಲ, ಕೇವಲ ರೋಡ್ ರೇಜ್ ಎಂದು ಎಸ್ಪಿ ಸ್ಪಷ್ಟನೆ ನೀಡಿದ್ದರಿಂದ ಮುಜುಗರಗೊಂಡ ಹರೀಶ್ ಪೂಂಜಾ ಸರ್ಕಾರದಿಂದ ಒದಗಿಸಿದ್ದ ಗನ್ ಮ್ಯಾನನ್ನು ವಾಪಸ್ ಕಳುಹಿಸಿದ್ದಾರೆ.
MLA chased by Suspicious Scorpio car was just a road rage, no weapons were found clarifies SP of Mangalore.
09-09-25 09:14 pm
Bangalore Correspondent
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
09-09-25 09:38 pm
HK News Desk
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm