ಬ್ರೇಕಿಂಗ್ ನ್ಯೂಸ್
10-10-20 09:42 pm Mangaluru Correspondent ಕರಾವಳಿ
ಮಂಗಳೂರು, ಅ.10: ಕೋವಿಡ್ -19ಗೆ ದ.ಕ.ಜಿಲ್ಲೆಯಲ್ಲಿ ಶನಿವಾರ ನಾಲ್ಕು ಮಂದಿ ಮೃತಪಡುವುದರೊಂದಿಗೆ ಈವರೆಗೆ ಕೊರೋನಕ್ಕೆ ಬಲಿಯಾದವರ ಸಂಖ್ಯೆ 600ಕ್ಕೇರಿದೆ.
ಅಲ್ಲದೆ ಶನಿವಾರ ಜಿಲ್ಲೆಯ 316 ಮಂದಿಗೆ ಕೊರೋನ ಪಾಸಿಟಿವ್ ಆಗಿದ್ದು, 607 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಈವರೆಗಿನ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 1,93,669 ಮಂದಿಯ ಪರೀಕ್ಷೆ ಮಾಡಿಸಲಾಗಿದೆ. ಆ ಪೈಕಿ 1,67,405 ಮಂದಿಯ ವರದಿ ನೆಗೆಟಿವ್ ಮತ್ತು 26,264 ಮಂದಿಯ ವರದಿ ಪಾಸಿಟಿವ್ ಬಂದಿದೆ. 21,461 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 4,203 ಸಕ್ರಿಯ ಪ್ರಕರಣಗಳಿವೆ.
6,221 ಮಾಸ್ಕ್ ಉಲ್ಲಂಘನೆ ಪ್ರಕರಣ:
ರಾಜ್ಯ ಮತ್ತು ಕೇಂದ್ರ ಸರಕಾರಗಳ ಕೋವಿಡ್ ಮಾರ್ಗಸೂಚಿಯ ಹೊರತಾಗಿಯೂ ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿದ ವ್ಯಕ್ತಿಗಳ ವಿರುದ್ಧ ಈವರೆಗೆ 6,221 ಪ್ರಕರಣ ದಾಖಲಿಸಲಾಗಿದ್ದು, 7,70,835 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Dakshina Kannada reported 316 fresh coronavirus cases and four deaths on Saturday. As many as 21,461 patients have recovered and been discharged from hospital so far.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm