ಬ್ರೇಕಿಂಗ್ ನ್ಯೂಸ್
16-10-22 04:48 pm Mangalore Correspondent ಕರಾವಳಿ
ಮಂಗಳೂರು, ಅ.16 : ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮುಖ್ಯ ದ್ವಾರದಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಾಲಯ ಸಿಬಂದಿಗೆ ಮಾತ್ರ ಪ್ರವೇಶ ಎಂದು ಬೋರ್ಡ್ ಹಾಕಲಾಗಿದೆ. ಈ ಬಗ್ಗೆ ವಕೀಲರ ಸಂಘವು ಆಕ್ಷೇಪ ವ್ಯಕ್ತಪಡಿಸಿದೆ.
ನ್ಯಾಯಾಲಯ ಕಟ್ಟಡವು ಸಾರ್ವಜನಿಕರಿಗೆ ಮುಕ್ತ ಪ್ರವೇಶ ಹೊಂದಿರುವ ಕಟ್ಟಡವಾಗಿದ್ದರೂ ಜಿಲ್ಲಾ ನ್ಯಾಯಾಧೀಶರು ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮುಖ್ಯ ದ್ವಾರವನ್ನು ಕೇವಲ ನ್ಯಾಯಾಧೀಶರಿಗೆ ಮಾತ್ರ ಪ್ರವೇಶ ಎನ್ನುವ ನಿರ್ಬಂಧ ಹಾಕಿರುವುದು ವಕೀಲ ಸಮುದಾಯದಲ್ಲಿ ಅಸಮಾಧಾನ ತರಿಸಿದೆ. ನ್ಯಾಯಾಂಗದ ಭಾಗವಾಗಿರುವ ನ್ಯಾಯವಾದಿಗಳಿಗೂ ಪ್ರವೇಶ ನಿರ್ಬಂಧಿಸಿದ್ದು ಆಕ್ಷೇಪಕ್ಕೆ ಕಾರಣವಾಗಿದೆ.
ಈ ಬಗ್ಗೆ ಶನಿವಾರ ಕಟ್ಟಡದ ಮುಂಭಾಗದ ಪ್ರಮುಖ ದ್ವಾರದಲ್ಲಿ ಈ ರೀತಿ ಬೋರ್ಡ್ ಹಾಕಿರುವುದು ತಿಳಿಯುತ್ತಿದ್ದಂತೆ ವಕೀಲರ ಸಂಘದ ಪ್ರತಿನಿಧಿಗಳು ಮುಖ್ಯ ನ್ಯಾಯಾಧೀಶರನ್ನು ಭೇಟಿಯಾಗಿದ್ದಾರೆ. ಭದ್ರತೆ ಸಲುವಾಗಿ ಈ ರೀತಿಯ ನಿರ್ಣಯ ಮಾಡಲಾಗಿದೆ. ಅದನ್ನು ನೀವು ಪ್ರಶ್ನೆ ಮಾಡುವಂತಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆಂದು ವಕೀಲರ ಸಂಘದ ಕಾರ್ಯದರ್ಶಿ ಶ್ರೀಧರ ಎಣ್ಮಕಜೆ ತಿಳಿಸಿದ್ದಾರೆ.
ಈ ಬಗ್ಗೆ ಅ.18ರಂದು ವಕೀಲರ ಸಂಘದ ಎಲ್ಲ ಸದಸ್ಯರ ಸಭೆಯನ್ನು ಕರೆಯಲಾಗಿದ್ದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ವಕೀಲರು ನ್ಯಾಯಾಂಗದ ಭಾಗ ಆಗಿರುವಾಗ 30 ಮಂದಿ ನ್ಯಾಯಾಧೀಶರ ಸಲುವಾಗಿ ಮುಖ್ಯ ಪ್ರವೇಶವನ್ನೇ ನಿರ್ಬಂಧಿಸಿದ್ದು ಸರಿಯಲ್ಲ. ಈ ರೀತಿ ನಿರ್ಣಯ ಯಾಕೆ ಕೈಗೊಂಡಿದ್ದಾರೆ ಎನ್ನುವುದೂ ಸ್ಪಷ್ಟವಾಗಿಲ್ಲ. ವಕೀಲರು, ಸಾರ್ವಜನಿಕರಿಗೂ ನ್ಯಾಯಾಲಯ ಪ್ರವೇಶಕ್ಕೆ ಬೇರೆ ಬಾಗಿಲು ಮಾಡುತ್ತಾರೆಯೇ ಎಂದವರು ಪ್ರಶ್ನಿಸಿದ್ದಾರೆ.
Mangalore Lawyers go angry after the court main door reserved only for Judicial officers only and not for any advocates.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm