ಬ್ರೇಕಿಂಗ್ ನ್ಯೂಸ್
16-10-22 04:53 pm Mangalore Correspondent ಕರಾವಳಿ
ಉಳ್ಳಾಲ, ಅ.16 : ಮುಡಿಪು ಬೆಟ್ಟದ ಗಗನ ಚುಂಬಿ ಶ್ರೀಕೃಷ್ಣ ಧ್ಯಾನಕೇಂದ್ರದಲ್ಲಿ ಅ.28, 29, 30ರಂದು "ಗೋವರ್ಧನೋತ್ಸವ" ಜರಗಲಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧ್ಯಾನ ಕೇಂದ್ರದಲ್ಲಿ ಬಿಡುಗಡೆ ಮಾಡಲಾಯಿತು.
ಸರ್ವಧರ್ಮೀಯರು ಭೇಟಿ ಕೊಡುತ್ತಿರುವಷ್ಟು ಆಕರ್ಷಿತ, ಅತ್ಯದ್ಭುತ ಸಂಗ್ರಹದ ಮ್ಯೂಸಿಯಂ ಸೇರಿದಂತೆ ಅತೀ ಎತ್ತರದ ಬೆಟ್ಟದಲ್ಲಿ ನಿಂತು ದೃಷ್ಟಿ ಹಾಯಿಸಿದರೆ ದೂರ ದೂರದ ಊರನ್ನು ನೋಡಲು ಸಾಧ್ಯವಾಗಿರುವ ಮುಡಿಪುವಿನ ಶ್ರೀಕೃಷ್ಣ ಧ್ಯಾನ ಮಂದಿರದಲ್ಲಿ ಅ.28 ರಿಂದ 30ರ ವರೆಗೆ ಗೋವರ್ಧನೋತ್ಸವ ನಡೆಯಲಿದೆ. ಶ್ರೀಕೃಷ್ಣ ಧ್ಯಾನಮಂದಿರದ ಸಂಸ್ಥಾಪಕ ಡಾ.ಮದನಮೋಹನ್ ನಾಯ್ಕ್ ಅಡೇಕಳ ಅವರು ಗೋವರ್ಧನೋತ್ಸವದ ಆಮಂತ್ರಣ ಪತ್ರಿಕೆಯನ್ನ ಬಿಡುಗಡೆಗೊಳಿಸಿದರು.



ಹರೇಕಳ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ರವೀಂದ್ರ ರೈ ಕಳ್ಳಿಮಾರು ಮಾತನಾಡಿ ಕಲಿಯುಗದ ಈ ಗೋವರ್ಧನ ಗಿರಿಯಲ್ಲಿ ಗೋವರ್ಧನೋತ್ಸವ ಮಾತ್ರವಲ್ಲದೆ ನಿತ್ಯ ಸತ್ಕರ್ಮ, ಸತ್ಚಿಂತನೆ, ಸತ್ಕಾರ್ಯಗಳು ನಡೆಯುವಂತಾಗಬೇಕು. ಮನುಷ್ಯ ಜನ್ಮ ಶ್ರೇಷ್ಠವಾದದ್ದು. ಇದರ ಸಾರ್ಥಕ್ಯ ಪಡೆಯಲು ಇಂತಹ ಕಾರ್ಯಗಳು ಪೂರಕ. ಈಗಾಗಲೇ ಈ ಪ್ರದೇಶಕ್ಕೆ ಜನರು ಧರ್ಮ ಭೇದ ಮರೆತು ಭೇಟಿ ನೀಡುತ್ತಿದ್ದು ಧ್ಯಾನ ಕೇಂದ್ರ ವೀಕ್ಷಣೆಯಿಂದ ಮಾನಸಿಕ ನೆಮ್ಮದಿ ಅನುಭವಿಸುತ್ತಿದ್ದಾರೆ ಎಂದರು.
ಮಂಗಳೂರು ತಾಲೂಕು ಬಂಟರ ಸಂಘದ ಸದಸ್ಯ ಜಯರಾಮ ಶಾಂತ ಬೋಳ್ಯಾರುಗುತ್ತು ಅಧ್ಯಕ್ಷತೆ ವಹಿಸಿದ್ದರು. ಧಾರ್ಮಿಕ ಮುಖಂಡ ರಾಜೇಶ್ ಶೆಟ್ಟಿ ಪಜೀರುಗುತ್ತು, ಗೋವರ್ಧನೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಆಳ್ವ ನಾರ್ಯಗುತ್ತು ಮೊದಲಾದ ಗಣ್ಯರು ಉಪಸ್ಥಿತರಿದ್ದರು.
Mangalore Govardhanutsava to be held at Mudipu meditation centre on October 28th to 30th.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm