ಬ್ರೇಕಿಂಗ್ ನ್ಯೂಸ್
16-10-22 04:53 pm Mangalore Correspondent ಕರಾವಳಿ
ಉಳ್ಳಾಲ, ಅ.16 : ಮುಡಿಪು ಬೆಟ್ಟದ ಗಗನ ಚುಂಬಿ ಶ್ರೀಕೃಷ್ಣ ಧ್ಯಾನಕೇಂದ್ರದಲ್ಲಿ ಅ.28, 29, 30ರಂದು "ಗೋವರ್ಧನೋತ್ಸವ" ಜರಗಲಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧ್ಯಾನ ಕೇಂದ್ರದಲ್ಲಿ ಬಿಡುಗಡೆ ಮಾಡಲಾಯಿತು.
ಸರ್ವಧರ್ಮೀಯರು ಭೇಟಿ ಕೊಡುತ್ತಿರುವಷ್ಟು ಆಕರ್ಷಿತ, ಅತ್ಯದ್ಭುತ ಸಂಗ್ರಹದ ಮ್ಯೂಸಿಯಂ ಸೇರಿದಂತೆ ಅತೀ ಎತ್ತರದ ಬೆಟ್ಟದಲ್ಲಿ ನಿಂತು ದೃಷ್ಟಿ ಹಾಯಿಸಿದರೆ ದೂರ ದೂರದ ಊರನ್ನು ನೋಡಲು ಸಾಧ್ಯವಾಗಿರುವ ಮುಡಿಪುವಿನ ಶ್ರೀಕೃಷ್ಣ ಧ್ಯಾನ ಮಂದಿರದಲ್ಲಿ ಅ.28 ರಿಂದ 30ರ ವರೆಗೆ ಗೋವರ್ಧನೋತ್ಸವ ನಡೆಯಲಿದೆ. ಶ್ರೀಕೃಷ್ಣ ಧ್ಯಾನಮಂದಿರದ ಸಂಸ್ಥಾಪಕ ಡಾ.ಮದನಮೋಹನ್ ನಾಯ್ಕ್ ಅಡೇಕಳ ಅವರು ಗೋವರ್ಧನೋತ್ಸವದ ಆಮಂತ್ರಣ ಪತ್ರಿಕೆಯನ್ನ ಬಿಡುಗಡೆಗೊಳಿಸಿದರು.



ಹರೇಕಳ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ರವೀಂದ್ರ ರೈ ಕಳ್ಳಿಮಾರು ಮಾತನಾಡಿ ಕಲಿಯುಗದ ಈ ಗೋವರ್ಧನ ಗಿರಿಯಲ್ಲಿ ಗೋವರ್ಧನೋತ್ಸವ ಮಾತ್ರವಲ್ಲದೆ ನಿತ್ಯ ಸತ್ಕರ್ಮ, ಸತ್ಚಿಂತನೆ, ಸತ್ಕಾರ್ಯಗಳು ನಡೆಯುವಂತಾಗಬೇಕು. ಮನುಷ್ಯ ಜನ್ಮ ಶ್ರೇಷ್ಠವಾದದ್ದು. ಇದರ ಸಾರ್ಥಕ್ಯ ಪಡೆಯಲು ಇಂತಹ ಕಾರ್ಯಗಳು ಪೂರಕ. ಈಗಾಗಲೇ ಈ ಪ್ರದೇಶಕ್ಕೆ ಜನರು ಧರ್ಮ ಭೇದ ಮರೆತು ಭೇಟಿ ನೀಡುತ್ತಿದ್ದು ಧ್ಯಾನ ಕೇಂದ್ರ ವೀಕ್ಷಣೆಯಿಂದ ಮಾನಸಿಕ ನೆಮ್ಮದಿ ಅನುಭವಿಸುತ್ತಿದ್ದಾರೆ ಎಂದರು.
ಮಂಗಳೂರು ತಾಲೂಕು ಬಂಟರ ಸಂಘದ ಸದಸ್ಯ ಜಯರಾಮ ಶಾಂತ ಬೋಳ್ಯಾರುಗುತ್ತು ಅಧ್ಯಕ್ಷತೆ ವಹಿಸಿದ್ದರು. ಧಾರ್ಮಿಕ ಮುಖಂಡ ರಾಜೇಶ್ ಶೆಟ್ಟಿ ಪಜೀರುಗುತ್ತು, ಗೋವರ್ಧನೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಆಳ್ವ ನಾರ್ಯಗುತ್ತು ಮೊದಲಾದ ಗಣ್ಯರು ಉಪಸ್ಥಿತರಿದ್ದರು.
Mangalore Govardhanutsava to be held at Mudipu meditation centre on October 28th to 30th.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm