ಬ್ರೇಕಿಂಗ್ ನ್ಯೂಸ್
16-10-22 10:01 pm Mangalore Correspondent ಕರಾವಳಿ
ಮಂಗಳೂರು, ಅ.16: ಎಂಆರ್ ಪಿಆಲ್ ಕೈಗಾರಿಕೆಯ ಮಾಲಿನ್ಯವನ್ನು ಶುದ್ಧೀಕರಿಸದೆ ಹೊರ ಬಿಡಲಾಗುತ್ತಿದ್ದು, ಜೋಕಟ್ಟೆ ಭಾಗದಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿವೆ. ಕೈಗಾರಿಕೆಯ ಮಾಲಿನ್ಯದ ಬಗ್ಗೆ ಸ್ಥಳೀಯರು ಹಲವಾರು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಎಂಆರ್ ಪಿಎಲ್ ಅಧಿಕಾರಿಗಳು ಕ್ಯಾರೆಂದಿಲ್ಲ.
ಭಾನುವಾರ ಬೆಳಗ್ಗೆ ಎಂಆರ್ ಪಿಎಲ್ ಆವರಣದಿಂದ ಕಲುಷಿತ ನೀರು ಹೊರ ಬಂದಿದ್ದರಿಂದ ಕೆರೆಯಲ್ಲಿದ್ದ ಸಾವಿರಾರು ಮೀನುಗಳು ಹಠಾತ್ ಸತ್ತು ಬಿದ್ದಿವೆ. ಈ ಬಗ್ಗೆ ಸ್ಥಳೀಯರು, ಡಿವೈಎಫ್ಐ ಮುಖಂಡರು ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಎಂಆರ್ ಪಿಎಲ್ ಕೈಗಾರಿಕೆಗೆ ನೋಟೀಸ್ ನೀಡುವುದಾಗಿ ಹೇಳಿದ್ದಾರೆ.


ಆದರೆ ಈ ಹಿಂದೆಯೂ ಪರಿಸರ ಅಧಿಕಾರಿಗಳು ಇದೇ ಮಾತು ಹೇಳಿದ್ದರು. ಕೀರ್ತಿ ಕುಮಾರ್ ಎಂಬ ಅಧಿಕಾರಿಯೂ ಇದೇ ಮಾತು ಹೇಳುತ್ತಲೇ ಇದ್ದರು. ಏನೂ ಕ್ರಮ ಆಗಿರಲಿಲ್ಲ. ಇತ್ತೀಚೆಗೆ ಕೀರ್ತಿ ಕುಮಾರ್ ಅವರನ್ನು ವರ್ಗ ಮಾಡಲಾಗಿತ್ತು. ಅದು ಬಿಟ್ಟರೆ ಜಿಲ್ಲಾಡಳಿತ ಕಲುಷಿತ ತ್ಯಾಜ್ಯ ಬಿಡುವ ಕೈಗಾರಿಕೆಗಳ ವಿರುದ್ಧ ಕ್ರಮ ಜರುಗಿಸಿಲ್ಲ. ಜಿಲ್ಲಾಧಿಕಾರಿಯೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
Thousands of fish found dead as MRPLBchemical water flow into river at Jokatte.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am