ಬ್ರೇಕಿಂಗ್ ನ್ಯೂಸ್
16-10-22 10:01 pm Mangalore Correspondent ಕರಾವಳಿ
ಮಂಗಳೂರು, ಅ.16: ಎಂಆರ್ ಪಿಆಲ್ ಕೈಗಾರಿಕೆಯ ಮಾಲಿನ್ಯವನ್ನು ಶುದ್ಧೀಕರಿಸದೆ ಹೊರ ಬಿಡಲಾಗುತ್ತಿದ್ದು, ಜೋಕಟ್ಟೆ ಭಾಗದಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿವೆ. ಕೈಗಾರಿಕೆಯ ಮಾಲಿನ್ಯದ ಬಗ್ಗೆ ಸ್ಥಳೀಯರು ಹಲವಾರು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಎಂಆರ್ ಪಿಎಲ್ ಅಧಿಕಾರಿಗಳು ಕ್ಯಾರೆಂದಿಲ್ಲ.
ಭಾನುವಾರ ಬೆಳಗ್ಗೆ ಎಂಆರ್ ಪಿಎಲ್ ಆವರಣದಿಂದ ಕಲುಷಿತ ನೀರು ಹೊರ ಬಂದಿದ್ದರಿಂದ ಕೆರೆಯಲ್ಲಿದ್ದ ಸಾವಿರಾರು ಮೀನುಗಳು ಹಠಾತ್ ಸತ್ತು ಬಿದ್ದಿವೆ. ಈ ಬಗ್ಗೆ ಸ್ಥಳೀಯರು, ಡಿವೈಎಫ್ಐ ಮುಖಂಡರು ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಎಂಆರ್ ಪಿಎಲ್ ಕೈಗಾರಿಕೆಗೆ ನೋಟೀಸ್ ನೀಡುವುದಾಗಿ ಹೇಳಿದ್ದಾರೆ.


ಆದರೆ ಈ ಹಿಂದೆಯೂ ಪರಿಸರ ಅಧಿಕಾರಿಗಳು ಇದೇ ಮಾತು ಹೇಳಿದ್ದರು. ಕೀರ್ತಿ ಕುಮಾರ್ ಎಂಬ ಅಧಿಕಾರಿಯೂ ಇದೇ ಮಾತು ಹೇಳುತ್ತಲೇ ಇದ್ದರು. ಏನೂ ಕ್ರಮ ಆಗಿರಲಿಲ್ಲ. ಇತ್ತೀಚೆಗೆ ಕೀರ್ತಿ ಕುಮಾರ್ ಅವರನ್ನು ವರ್ಗ ಮಾಡಲಾಗಿತ್ತು. ಅದು ಬಿಟ್ಟರೆ ಜಿಲ್ಲಾಡಳಿತ ಕಲುಷಿತ ತ್ಯಾಜ್ಯ ಬಿಡುವ ಕೈಗಾರಿಕೆಗಳ ವಿರುದ್ಧ ಕ್ರಮ ಜರುಗಿಸಿಲ್ಲ. ಜಿಲ್ಲಾಧಿಕಾರಿಯೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
Thousands of fish found dead as MRPLBchemical water flow into river at Jokatte.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm