ಬ್ರೇಕಿಂಗ್ ನ್ಯೂಸ್
16-10-22 10:01 pm Mangalore Correspondent ಕರಾವಳಿ
ಮಂಗಳೂರು, ಅ.16: ಎಂಆರ್ ಪಿಆಲ್ ಕೈಗಾರಿಕೆಯ ಮಾಲಿನ್ಯವನ್ನು ಶುದ್ಧೀಕರಿಸದೆ ಹೊರ ಬಿಡಲಾಗುತ್ತಿದ್ದು, ಜೋಕಟ್ಟೆ ಭಾಗದಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿವೆ. ಕೈಗಾರಿಕೆಯ ಮಾಲಿನ್ಯದ ಬಗ್ಗೆ ಸ್ಥಳೀಯರು ಹಲವಾರು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಎಂಆರ್ ಪಿಎಲ್ ಅಧಿಕಾರಿಗಳು ಕ್ಯಾರೆಂದಿಲ್ಲ.
ಭಾನುವಾರ ಬೆಳಗ್ಗೆ ಎಂಆರ್ ಪಿಎಲ್ ಆವರಣದಿಂದ ಕಲುಷಿತ ನೀರು ಹೊರ ಬಂದಿದ್ದರಿಂದ ಕೆರೆಯಲ್ಲಿದ್ದ ಸಾವಿರಾರು ಮೀನುಗಳು ಹಠಾತ್ ಸತ್ತು ಬಿದ್ದಿವೆ. ಈ ಬಗ್ಗೆ ಸ್ಥಳೀಯರು, ಡಿವೈಎಫ್ಐ ಮುಖಂಡರು ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಎಂಆರ್ ಪಿಎಲ್ ಕೈಗಾರಿಕೆಗೆ ನೋಟೀಸ್ ನೀಡುವುದಾಗಿ ಹೇಳಿದ್ದಾರೆ.


ಆದರೆ ಈ ಹಿಂದೆಯೂ ಪರಿಸರ ಅಧಿಕಾರಿಗಳು ಇದೇ ಮಾತು ಹೇಳಿದ್ದರು. ಕೀರ್ತಿ ಕುಮಾರ್ ಎಂಬ ಅಧಿಕಾರಿಯೂ ಇದೇ ಮಾತು ಹೇಳುತ್ತಲೇ ಇದ್ದರು. ಏನೂ ಕ್ರಮ ಆಗಿರಲಿಲ್ಲ. ಇತ್ತೀಚೆಗೆ ಕೀರ್ತಿ ಕುಮಾರ್ ಅವರನ್ನು ವರ್ಗ ಮಾಡಲಾಗಿತ್ತು. ಅದು ಬಿಟ್ಟರೆ ಜಿಲ್ಲಾಡಳಿತ ಕಲುಷಿತ ತ್ಯಾಜ್ಯ ಬಿಡುವ ಕೈಗಾರಿಕೆಗಳ ವಿರುದ್ಧ ಕ್ರಮ ಜರುಗಿಸಿಲ್ಲ. ಜಿಲ್ಲಾಧಿಕಾರಿಯೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
Thousands of fish found dead as MRPLBchemical water flow into river at Jokatte.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm