ಬ್ರೇಕಿಂಗ್ ನ್ಯೂಸ್
11-10-20 09:54 am Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಕಾರಿನಲ್ಲಿ ಗೋಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.
ಮೂಡುಬಿದ್ರೆಯ ಶಿರ್ತಾಡಿ ಬಳಿಯ ಔದಾಲ್ ಎಂಬಲ್ಲಿ ಗಸ್ತು ನಿರತರಾಗಿದ್ದ ವೇಳೆ ಕಾರು ಬಂದಿದ್ದು ನಿಲ್ಲಿಸಲು ಸೂಚನೆ ನೀಡಿದ್ದನ್ನು ಲೆಕ್ಕಿಸದೆ ಪೊಲೀಸ್ ಜೀಪಿಗೆ ಡಿಕ್ಕಿಯಾಗಲು ಯತ್ನ ಮಾಡಿದ್ದಾರೆ. ಈ ವೇಳೆ ಸಂಶಯಗೊಂಡು ರಿಟ್ಸ್ ಕಾರನ್ನು ಪೊಲೀಸರು ಬೆನ್ನಟ್ಟಿದ್ದಾರೆ. ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದಾಗ, ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗುಂಡಿನ ಸದ್ದು ಕೇಳಿ ಭಯಗೊಂಡ ಆರೋಪಿಗಳು ಕಾರನ್ನು ರಸ್ತೆ ಬದಿ ಬಿಟ್ಟು ಪರಾರಿಯಾಗಿದ್ದಾರೆ. ಕಾರಿನಲ್ಲಿ ಇಬ್ಬರಿದ್ದು ಓಡಿ ಪರಾರಿಯಾಗಿದ್ದಾರೆ. ಕಾರು ಮತ್ತು ಅದರಲ್ಲಿದ್ದ ಆರು ದನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಿಟ್ಸ್ ಕಾರಿನಲ್ಲಿ ಆರು ದನಗಳನ್ನು ತುಂಬಿಸಿಕೊಂಡು ಮೂಡುಬಿದ್ರೆಯ ಕಡೆಗೆ ತರಲಾಗುತ್ತಿತ್ತು. ಮಂಗಳೂರು ಕಮಿಷನರ್ ಸೂಚನೆ ಮೇರೆಗೆ ಈಗ ಪೊಲೀಸ್ ಠಾಣೆ ವ್ಯಾಪ್ತಿಯ ಆಯಕಟ್ಟಿನ ಜಾಗಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದನ್ನು ಅರಿಯದ ಗೋ ಕಳ್ಳರು ಪೊಲೀಸರು ಅಡ್ಡಗಟ್ಟಿದಾಗ ಬೇರೆ ಗತಿ ಕಾಣದೆ ಪರಾರಿಯಾಗಲು ಯತ್ನಿಸಿದ್ದಾರೆ.
In an incident that happened near Shirthadi in Moodbidri here on Sunday, October 11, police fired bullets in the air in a bid to prevent alleged cattle trafficking. The incident occurred at Oudal near Shirthady.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am