ಬ್ರೇಕಿಂಗ್ ನ್ಯೂಸ್
11-10-20 09:54 am Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಕಾರಿನಲ್ಲಿ ಗೋಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.
ಮೂಡುಬಿದ್ರೆಯ ಶಿರ್ತಾಡಿ ಬಳಿಯ ಔದಾಲ್ ಎಂಬಲ್ಲಿ ಗಸ್ತು ನಿರತರಾಗಿದ್ದ ವೇಳೆ ಕಾರು ಬಂದಿದ್ದು ನಿಲ್ಲಿಸಲು ಸೂಚನೆ ನೀಡಿದ್ದನ್ನು ಲೆಕ್ಕಿಸದೆ ಪೊಲೀಸ್ ಜೀಪಿಗೆ ಡಿಕ್ಕಿಯಾಗಲು ಯತ್ನ ಮಾಡಿದ್ದಾರೆ. ಈ ವೇಳೆ ಸಂಶಯಗೊಂಡು ರಿಟ್ಸ್ ಕಾರನ್ನು ಪೊಲೀಸರು ಬೆನ್ನಟ್ಟಿದ್ದಾರೆ. ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದಾಗ, ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗುಂಡಿನ ಸದ್ದು ಕೇಳಿ ಭಯಗೊಂಡ ಆರೋಪಿಗಳು ಕಾರನ್ನು ರಸ್ತೆ ಬದಿ ಬಿಟ್ಟು ಪರಾರಿಯಾಗಿದ್ದಾರೆ. ಕಾರಿನಲ್ಲಿ ಇಬ್ಬರಿದ್ದು ಓಡಿ ಪರಾರಿಯಾಗಿದ್ದಾರೆ. ಕಾರು ಮತ್ತು ಅದರಲ್ಲಿದ್ದ ಆರು ದನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಿಟ್ಸ್ ಕಾರಿನಲ್ಲಿ ಆರು ದನಗಳನ್ನು ತುಂಬಿಸಿಕೊಂಡು ಮೂಡುಬಿದ್ರೆಯ ಕಡೆಗೆ ತರಲಾಗುತ್ತಿತ್ತು. ಮಂಗಳೂರು ಕಮಿಷನರ್ ಸೂಚನೆ ಮೇರೆಗೆ ಈಗ ಪೊಲೀಸ್ ಠಾಣೆ ವ್ಯಾಪ್ತಿಯ ಆಯಕಟ್ಟಿನ ಜಾಗಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದನ್ನು ಅರಿಯದ ಗೋ ಕಳ್ಳರು ಪೊಲೀಸರು ಅಡ್ಡಗಟ್ಟಿದಾಗ ಬೇರೆ ಗತಿ ಕಾಣದೆ ಪರಾರಿಯಾಗಲು ಯತ್ನಿಸಿದ್ದಾರೆ.
In an incident that happened near Shirthadi in Moodbidri here on Sunday, October 11, police fired bullets in the air in a bid to prevent alleged cattle trafficking. The incident occurred at Oudal near Shirthady.
25-05-25 08:48 pm
Bangalore Correspondent
Mysuru Suicide, Lake, Three Dead: ಪ್ರಿಯಕರನ ಜೊ...
24-05-25 07:45 pm
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
25-05-25 04:29 pm
HK News Desk
Mangalore Ship, Container: ಕೊಚ್ಚಿ ಬಳಿಯಲ್ಲಿ ಬೃ...
25-05-25 02:14 pm
Drone Attack, Russia, Brijesh Chowta: ಪಾಕ್ ಭಯ...
23-05-25 08:08 pm
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
25-05-25 10:27 pm
Mangalore Correspondent
MFC Hotel, Arrest, Black Moon Resto Mangalore...
25-05-25 07:57 pm
Mangalore Rain, Flood, Pumpwell: ಪಂಪ್ವೆಲ್ ಹೆ...
25-05-25 04:19 pm
Mangalore CCB, MFC Hotel Owner Siddique Arres...
25-05-25 02:46 pm
ಕೇರಳಕ್ಕೆ ಮುಂಗಾರು ಎಂಟ್ರಿ ; 16 ವರ್ಷಗಳ ಬಳಿಕ ಎಂಟು...
24-05-25 04:29 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm