ಬ್ರೇಕಿಂಗ್ ನ್ಯೂಸ್
17-10-22 10:57 pm Mangalore Correspondent ಕರಾವಳಿ
ಮಂಗಳೂರು, ಅ.17 : ಸುರತ್ಕಲ್ ಟೋಲ್ ಗೇಟ್ ವಿರುದ್ಧ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಟೋಲ್ ಗೇಟ್ ಸುತ್ತಮುತ್ತ ನೂರಾರು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಟೋಲ್ ಗೇಟ್ ವಿರೋಧಿ ಸಮಿತಿಯ ಸವಾಲನ್ನು ಎದುರಿಸಲು ಜಿಲ್ಲಾಡಳಿತ ಪೊಲೀಸ್ ಸರ್ಪಗಾವಲನ್ನು ಹಾಕಿದೆ. ಸೋಮವಾರ ಸಂಜೆಯಿಂದಲೇ ಟೋಲ್ ಗೇಟ್ ಎರಡೂ ಬದಿಯಲ್ಲಿ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಆಮೂಲಕ ವಿರೋಧಿ ಹೋರಾಟಕ್ಕಾಗಿ ಜನರು ಸೇರದಂತೆ ಬೆದರಿಸುವ ತಂತ್ರ ಹೆಣೆಯಲಾಗಿದೆ.

ಈಗಾಗಲೇ ನೇರ ಕಾರ್ಯಾಚರಣೆ ಹೆಸರಲ್ಲಿ ಜನರನ್ನು ಸೇರಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಪ್ರಚಾರ ಅಭಿಯಾನ ನಡೆಸಿದೆ. ಇದರ ನಡುವೆ, ಪ್ರಮುಖರಿಗೆ ನೋಟೀಸ್ ಕೊಟ್ಟು ಬಾಂಡ್ ನೀಡುವ ಬಗ್ಗೆ ಎಚ್ಚರಿಕೆ ನೀಡಿದೆ. ಪೊಲೀಸರು ರಾತ್ರೋರಾತ್ರಿ ಮನೆಗೆ ನುಗ್ಗಿ ನೋಟಿಸ್ ಕೊಟ್ಟಿರುವ ವಿಚಾರ ವಿರೋಧಕ್ಕೆ ಕಾರಣ ಆಗಿರುವಾಗಲೇ ವಿವಿಧ ಪಕ್ಷಗಳ ನಾಯಕರು ಪೊಲೀಸರ ಕ್ರಮವನ್ನು ಖಂಡಿಸಿದ್ದಾರೆ. ಜೊತೆಗೆ ಬಿಜೆಪಿ ಸರಕಾರದ ನಿಲುವನ್ನೂ ಖಂಡಿಸಿದ್ದಾರೆ. ಕಾಂಗ್ರೆಸ್ ನಾಯಕರು ಕೂಡ ಮುತ್ತಿಗೆ ಹೋರಾಟ ಬೆಂಬಲಿಸಿ ತಮ್ಮ ಕಾರ್ಯಕರ್ತರಿಗೆ ನೇರ ಕಾರ್ಯಾಚರಣೆಗೆ ಕರೆ ನೀಡಿದ್ದಾರೆ.

ಇದರಿಂದಾಗಿ ಜಿಲ್ಲಾಡಳಿತ ಪೊಲೀಸರನ್ನು ನಿಯೋಜಿಸಿ ಜನರು ಟೋಲ್ ಗೇಟ್ ಬಳಿ ಸೇರದಂತೆ ಮಾಡಲು ತಂತ್ರ ಹೆಣೆದಿದೆ. ಇದಕ್ಕಾಗಿ ಪೊಲೀಸ್ ಕಮಿಷನರ್ ಶಶಿಕುಮಾರ್, ಟೋಲ್ ಗೇಟ್ ಪರವಾಗಿ ಸ್ಥಳದಲ್ಲಿ ಬಿಗಿ ಭದ್ರತೆ ಏರ್ಪಡಿಸಿದ್ದಾರೆ. ಈ ನಿಲುವನ್ನು ಖಂಡಿಸಿರುವ ಟೋಲ್ ಗೇಟ್ ಹೋರಾಟಗಾರರು, ಧನದಾಹಿ ನವಯುಗ್ ಕಂಪನಿಗೆ ಪೊಲೀಸರು ಸೆಕ್ಯುರಿಟಿ ಕೊಟ್ಟಿದ್ದಾರೆ. ಜನರನ್ನು ಎತ್ತಿ ಕಟ್ಟುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
Protest over illegal toll, Hundreds of police deployed at Surathkal toll in Mangalore. The police have ordered the protesters to furnish a bond for Rs 2 lacs along with a government bail and also to report themselves at the Police Commissioner's office on Monday.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm