ಬ್ರೇಕಿಂಗ್ ನ್ಯೂಸ್
18-10-22 07:57 pm Mangalore Correspondent ಕರಾವಳಿ
ಮಂಗಳೂರು, ಅ.18 : ಸುರತ್ಕಲ್ ಟೋಲ್ಗೇಟ್ ವಿರೋಧಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ನಳಿನ್ ಕುಮಾರ್, ಟೋಲ್ ತೆರವು ಮಾಡಬೇಕು ಎನ್ನುವುದಕ್ಕೆ ನಮ್ಮ ತಕರಾರು ಇಲ್ಲ. ಟೋಲ್ಗೇಟ್ ಸ್ಥಾಪನೆ ವೇಳೆ ಮೊದಲು ವಿರೋಧಿಸಿದ್ದೇ ಬಿಜೆಪಿ ಎಂದು ಹೇಳಿದ್ದಾರೆ.
ಈ ಕುರಿತ ಪ್ರಶ್ನೆಗೆ ಉತ್ತರಿಸಿದ ನಳಿನ್, ತಾಂತ್ರಿಕ ಅಡಚಣೆಯ ಕಾರಣ ತೆರವು ಕಾರ್ಯ ವಿಳಂಬವಾಗಿದ್ದು, 20 ದಿನಗಳ ಕಾಲಾವಕಾಶ ಕೇಳಿದ್ದಾರೆ. ಹಾಗಿದ್ದರೂ ಕಾನೂನು ಕೈಗೆತ್ತಿಕೊಂಡು ಹೋರಾಟ ನಡೆಸುವುದರಲ್ಲಿ ಅರ್ಥವಿಲ್ಲ ಎಂದಿದ್ದಾರೆ. ಸುರತ್ಕಲ್ ಟೋಲ್ಗೇಟ್ ತೆರವಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. 2013ರಲ್ಲಿ ಟೋಲ್ಗೇಟ್ ಆರಂಭವಾದಾಗ ನಾಗರಿಕ ಹಿತರಕ್ಷಣಾ ವೇದಿಕೆಯಡಿ ಮೊದಲು ವಿರೋಧ ವ್ಯಕ್ತಪಡಿಸಲಾಗಿತ್ತು. 2019ರಲ್ಲಿ ತಲಪಾಡಿ ಹಾಗೂ ಹೆಜಮಾಡಿಯಲ್ಲಿ ಟೋಲ್ಗೇಟ್ ಸ್ಥಾಪನೆಯಾಗಿತ್ತು. ಬಿಓಟಿ ಒಪ್ಪಂದ ಪ್ರಕಾರ ಹೆದ್ದಾರಿ ನಿರ್ಮಾಣ ಕೈಗೊಳ್ಳಲಾಗಿದೆ.

ಸುರತ್ಕಲ್ ಟೋಲ್ಗೇಟ್ ತೆರವು ವಿಚಾರದಲ್ಲಿ ಹಲವಾರು ಬಾರಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಲೋಕಸಭೆಯಲ್ಲೂ ಟೋಲ್ಗೇಟ್ ತೆರವುಗೊಳಿಸುವ ಭರವಸೆ ನೀಡಿದ್ದಾರೆ. ಇದರ ನಡುವೆಯೂ ಹೋರಾಟಗಾರರು ಕಾರ್ಯಾಚರಣೆ ಇಳಿದಿರುವುದು ಸರಿಯಲ್ಲ. ಪ್ರಜಾಪ್ರಭುತ್ವ ರೀತಿಯಲ್ಲಿ ಹೋರಾಟ ನಡೆಸಲು ಯಾವುದೇ ತೊಂದರೆ ಇಲ್ಲ. ಅದು ಬಿಟ್ಟು ಕಾನೂನು ಕೈಗೆತ್ತಿಕೊಳ್ಳಲು ಮುಂದಾದರೆ ಕ್ರಮ ಅನಿವಾರ್ಯವಾಗುತ್ತದೆ ಎಂದು ಹೇಳಿದರು.

ಸುರತ್ಕಲ್ ಟೋಲ್ ಗೇಟ್ ವಿರುದ್ಧ ಮಂಗಳವಾರ ಭಾರೀ ಸಂಖ್ಯೆಯಲ್ಲಿ ಸೇರಿದ ಜನರು ಪ್ರತಿಭಟನೆ ನಡೆಸಿದ್ದು ಜಿಲ್ಲಾಡಳಿತ ಮತ್ತು ಶಾಸಕ, ಸಂಸದರಿಗೆ ಧಿಕ್ಕಾರ ಕೂಗಿದ್ದರು. ಭಾರೀ ಹೈಡ್ರಾಮಾದ ಬಳಿಕ ನೂರಾರು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
BJP was the one that stated Surathkal toll was illegal, we don't have any issue says Nalin Kumar Kateel speaking to media persons here in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm