ಬ್ರೇಕಿಂಗ್ ನ್ಯೂಸ್
11-10-20 01:10 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ , ಹೆಸರಾಂತ ಬ್ಯಾಂಕರ್, ಬ್ಯಾಂಕಿನ ಉನ್ನತ ಸಾಧನೆಗೆ ಕಾರಣರಾಗಿದ್ದ ಅನಂತಕೃಷ್ಣ ಭಟ್ (74) ಭಾನುವಾರ ನಿಧನರಾದರು.
ಮೂಲತಃ ಬಂಟ್ವಾಳ ತಾಲೂಕಿನವರಾದ ಅನಂತಕೃಷ್ಣ ಕರ್ಣಾಟಕ ಬ್ಯಾಂಕಿಗೆ 1971ರಲ್ಲಿ ಅಧಿಕಾರಿಯಾಗಿ ಸೇರಿದ್ದರು. ಅದೇ ಬ್ಯಾಂಕಿನಲ್ಲಿ ವಿವಿಧ ಹುದ್ದೆ ನಿರ್ವಹಿಸಿದ ಅನಂತಕೃಷ್ಣ 2000ದಲ್ಲಿ ಸಿಇಓ ಮತ್ತು ಅಧ್ಯಕ್ಷರಾಗಿ ಭಡ್ತಿ ಪಡೆದಿದ್ದರು. 2009ರ ಬಳಿಕ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾದ ಬಳಿಕ ಬ್ಯಾಂಕಿನಲ್ಲೇ ಇದ್ದು 2016ರ ವರೆಗೆ ನಾನ್ ಎಕ್ಸಿಕ್ಯೂಟಿವ್ ಚೇರ್ಮನ್ ಆಗಿದ್ದರು. ಇವರ ಸೇವಾವಧಿಯಲ್ಲಿ ದೇಶಾದ್ಯಂತ ಕರ್ಣಾಟಕ ಬ್ಯಾಂಕ್ ಶಾಖೆಗಳನ್ನು ವಿಸ್ತರಿಸಿತ್ತು. ನೂರಾರು ಮಂದಿಗೆ ಉದ್ಯೋಗವನ್ನೂ ದೊರಕಿಸಿದ್ದರು. ಅವರು ಪತ್ನಿ , ಓರ್ವ ಪುತ್ರ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm