ಬ್ರೇಕಿಂಗ್ ನ್ಯೂಸ್
11-10-20 01:10 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ , ಹೆಸರಾಂತ ಬ್ಯಾಂಕರ್, ಬ್ಯಾಂಕಿನ ಉನ್ನತ ಸಾಧನೆಗೆ ಕಾರಣರಾಗಿದ್ದ ಅನಂತಕೃಷ್ಣ ಭಟ್ (74) ಭಾನುವಾರ ನಿಧನರಾದರು.
ಮೂಲತಃ ಬಂಟ್ವಾಳ ತಾಲೂಕಿನವರಾದ ಅನಂತಕೃಷ್ಣ ಕರ್ಣಾಟಕ ಬ್ಯಾಂಕಿಗೆ 1971ರಲ್ಲಿ ಅಧಿಕಾರಿಯಾಗಿ ಸೇರಿದ್ದರು. ಅದೇ ಬ್ಯಾಂಕಿನಲ್ಲಿ ವಿವಿಧ ಹುದ್ದೆ ನಿರ್ವಹಿಸಿದ ಅನಂತಕೃಷ್ಣ 2000ದಲ್ಲಿ ಸಿಇಓ ಮತ್ತು ಅಧ್ಯಕ್ಷರಾಗಿ ಭಡ್ತಿ ಪಡೆದಿದ್ದರು. 2009ರ ಬಳಿಕ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾದ ಬಳಿಕ ಬ್ಯಾಂಕಿನಲ್ಲೇ ಇದ್ದು 2016ರ ವರೆಗೆ ನಾನ್ ಎಕ್ಸಿಕ್ಯೂಟಿವ್ ಚೇರ್ಮನ್ ಆಗಿದ್ದರು. ಇವರ ಸೇವಾವಧಿಯಲ್ಲಿ ದೇಶಾದ್ಯಂತ ಕರ್ಣಾಟಕ ಬ್ಯಾಂಕ್ ಶಾಖೆಗಳನ್ನು ವಿಸ್ತರಿಸಿತ್ತು. ನೂರಾರು ಮಂದಿಗೆ ಉದ್ಯೋಗವನ್ನೂ ದೊರಕಿಸಿದ್ದರು. ಅವರು ಪತ್ನಿ , ಓರ್ವ ಪುತ್ರ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm