ಬ್ರೇಕಿಂಗ್ ನ್ಯೂಸ್
11-10-20 01:10 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ , ಹೆಸರಾಂತ ಬ್ಯಾಂಕರ್, ಬ್ಯಾಂಕಿನ ಉನ್ನತ ಸಾಧನೆಗೆ ಕಾರಣರಾಗಿದ್ದ ಅನಂತಕೃಷ್ಣ ಭಟ್ (74) ಭಾನುವಾರ ನಿಧನರಾದರು.
ಮೂಲತಃ ಬಂಟ್ವಾಳ ತಾಲೂಕಿನವರಾದ ಅನಂತಕೃಷ್ಣ ಕರ್ಣಾಟಕ ಬ್ಯಾಂಕಿಗೆ 1971ರಲ್ಲಿ ಅಧಿಕಾರಿಯಾಗಿ ಸೇರಿದ್ದರು. ಅದೇ ಬ್ಯಾಂಕಿನಲ್ಲಿ ವಿವಿಧ ಹುದ್ದೆ ನಿರ್ವಹಿಸಿದ ಅನಂತಕೃಷ್ಣ 2000ದಲ್ಲಿ ಸಿಇಓ ಮತ್ತು ಅಧ್ಯಕ್ಷರಾಗಿ ಭಡ್ತಿ ಪಡೆದಿದ್ದರು. 2009ರ ಬಳಿಕ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾದ ಬಳಿಕ ಬ್ಯಾಂಕಿನಲ್ಲೇ ಇದ್ದು 2016ರ ವರೆಗೆ ನಾನ್ ಎಕ್ಸಿಕ್ಯೂಟಿವ್ ಚೇರ್ಮನ್ ಆಗಿದ್ದರು. ಇವರ ಸೇವಾವಧಿಯಲ್ಲಿ ದೇಶಾದ್ಯಂತ ಕರ್ಣಾಟಕ ಬ್ಯಾಂಕ್ ಶಾಖೆಗಳನ್ನು ವಿಸ್ತರಿಸಿತ್ತು. ನೂರಾರು ಮಂದಿಗೆ ಉದ್ಯೋಗವನ್ನೂ ದೊರಕಿಸಿದ್ದರು. ಅವರು ಪತ್ನಿ , ಓರ್ವ ಪುತ್ರ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm