ಬ್ರೇಕಿಂಗ್ ನ್ಯೂಸ್
19-10-22 08:52 pm Mangalore Correspondent ಕರಾವಳಿ
ಮಂಗಳೂರು, ಅ.19 : ಮಾರ್ಕ್ ಕಡಿಮೆ ಬಂತೆಂದು ಬೆಂಗಳೂರಿನ ಮನೆ ಬಿಟ್ಟು ಮಂಗಳೂರಿಗೆ ಬಂದು ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಭಾರ್ಗವಿ ಗೋವಾದಲ್ಲಿ ಪತ್ತೆಯಾಗಿದ್ದಾಳೆ.
ಗೋವಾದ ಪಣಜಿಯಲ್ಲಿ ಭಾರ್ಗವಿ ಪತ್ತೆಯಾಗಿದ್ದಾಳೆ ಎಂದು ಆಕೆಯ ಕುಟುಂಬ ಸದಸ್ಯರು ದೃಢಪಡಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ಭಾರ್ಗವಿ (14) ಸೋಮವಾರ ಸಂಜೆ ಟ್ಯೂಶನಿಗೆಂದು ಹೋದವಳು ನಾಪತ್ತೆಯಾಗಿದ್ದಳು. ಬಳಿಕ ಬಸ್ ಮೂಲಕ ಮಂಗಳೂರಿಗೆ ಬಂದಿದ್ದು ಮರುದಿನ ಮುಂಜಾನೆ 3 ಗಂಟೆ ವೇಳೆಗೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು.
ನಸುಕಿನಲ್ಲಿಯೇ ಆಟೋ ರಿಕ್ಷಾದಲ್ಲಿ ಪಣಂಬೂರು ಬಳಿಯ ಮುಕ್ಕ ಬೀಚ್ ಹೋಗಿದ್ದಳು. ಆನಂತರ, ಆಟೋದಲ್ಲಿಯೇ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದಳು ಎನ್ನಲಾಗಿತ್ತು. ಆನಂತರ ಎಲ್ಲಿ ಹೋಗಿದ್ದಳೆಂದು ಮಾಹಿತಿ ಇರಲಿಲ್ಲ. ಮಂಗಳೂರು ಪೊಲೀಸರು ಕೂಡ ಹುಡುಕಾಟ ನಡೆಸಿದ್ದರು. ಬುಧವಾರ ಸಂಜೆ ವೇಳೆಗೆ ಪಣಜಿ ಪೊಲೀಸರು ಹುಡುಗಿಯನ್ನು ಪತ್ತೆ ಮಾಡಿದ್ದಾರೆ. ಸದ್ಯಕ್ಕೆ ಹುಡುಗಿ ಪಣಜಿ ಪೊಲೀಸರ ವಶದಲ್ಲಿದ್ದಾಳೆಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
Missing girl from Bangalore who was found in Mangalore now traced in Goa. She is now with Panaji police in Goa has been confirmed by police officials from Bangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm