ಬ್ರೇಕಿಂಗ್ ನ್ಯೂಸ್
19-10-22 10:51 pm Udupi Correspondent ಕರಾವಳಿ
ಉಡುಪಿ, ಅ.19: ಜಗತ್ತಿನ ಅತ್ಯಂತ ದೊಡ್ಡ ಪ್ಯಾಸೆಂಜರ್ ವಿಮಾನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ದುಬೈ ಮೂಲದ ಎಮಿರೇಟ್ಸ್ ಕಂಪನಿಯ ಏರ್ ಬಸ್ 380 ವಿಮಾನವನ್ನು ಉಡುಪಿ ಮೂಲದ ಪೈಲಟ್ ಸಂದೀಪ್ ಪ್ರಭು ಚಲಾಯಿಸಿಕೊಂಡು ಬಂದು ಸುರಕ್ಷಿತವಾಗಿ ಬೆಂಗಳೂರಿನ ನಿಲ್ದಾಣದಲ್ಲಿ ಇಳಿಸಿದ್ದಾರೆ.
15 ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿರುವ ಸಂದೀಪ್ ಪ್ರಭು, ಅಲೆವೂರಿನ ಆರತಿ ಪ್ರಭು ಮತ್ತು ಶಿವರಾಯ ಪ್ರಭು ದಂಪತಿ ಎರಡನೇ ಪುತ್ರ. ಮೊದಲಿಗೆ ಫಿಲಿಪೈನ್ಸ್ ನಲ್ಲಿ ಪೈಲಟ್ ತರಬೇತಿ ಪಡೆದುಕೊಂಡಿದ್ದ ಬಳಿಕ ಫ್ರಾನ್ಸ್ ನಲ್ಲಿ ಉನ್ನತ ಮಟ್ಟದ ತರಬೇತಿ ಪಡೆದಿದ್ದರು. ಆನಂತರ, ದುಬೈ ಮೂಲದ ಎಮಿರೇಟ್ಸ್ ಕಂಪನಿಯಲ್ಲಿ ಪೈಲಟ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು.

ಇದಕ್ಕೂ ಹಿಂದೆ ಇದೇ ವಿಮಾನವನ್ನು ಮುಂಬೈನಲ್ಲಿಯೂ ಸಂದೀಪ್ ಪ್ರಭು ಮೊದಲ ಬಾರಿಗೆ ಇಳಿಸಿದ್ದರು. ಬೆಂಗಳೂರಿನಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿಸಿದ ಬಳಿಕ ಕನ್ನಡ ಭಾಷೆಯಲ್ಲಿ ಅನೌನ್ಸ್ ಮಾಡುತ್ತಿದ್ದಂತೆ ವಿಮಾನದಲ್ಲಿದ್ದ ಪ್ರಯಾಣಿಕರು ಅಚ್ಚರಿಗೆ ಒಳಗಾಗಿದ್ದಾರೆ. ಬೆಂಗಳೂರಿನಲ್ಲಿ ಎರಡನೇ ಟರ್ಮಿನಲ್ ರೆಡಿಯಾಗಿದ್ದು, ಇದೀಗ ಜಗತ್ತಿನ 30 ರಾಷ್ಟ್ರಗಳಿಂದ ವಿಮಾನ ಸಂಚಾರಕ್ಕೆ ತೆರೆದುಕೊಂಡಿದೆ.
ಅ.30ರಿಂದ ಎಮಿರೇಟ್ಸ್ ಕಂಪನಿಯ ಎ380 ಏರ್ ಬಸ್ ವಿಮಾನವು ಬೆಂಗಳೂರು – ದುಬೈ ಮಧ್ಯೆ ದಿನವೂ ಸಂಚಾರ ನಡೆಸಲಿದೆ. ಪೈಲಟ್ ಸಂದೀಪ್ ಪ್ರಭು ದುಬೈನಲ್ಲಿಯೇ ವಾಸ್ತವ್ಯವಿದ್ದು, ಅವರಿಗೆ ಬೆಂಗಳೂರು ಎರಡನೇ ಮನೆಯಿದ್ದಂತೆ. ನೇರ ವಿಮಾನ ಸಂಚಾರ ಇರುವುದರಿಂದ ಬೆಂಗಳೂರಿಗೆ ಬೇರೆ ಬೇರೆ ವಿಮಾನಗಳನ್ನು ಚಲಾಯಿಸಿಕೊಂಡು ಬರುತ್ತಾರೆ.
World's largest passenger flight Airbus A380 owned by Emirates made its historic landing at the new terminal of Bengaluru's Kempegowda International Airport on Friday, October 14. The successful test flight was flown by pilot Sandeep Prabhu of Udupi.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm