ಬ್ರೇಕಿಂಗ್ ನ್ಯೂಸ್
20-10-22 04:00 pm Udupi Correspondent ಕರಾವಳಿ
ಉಡುಪಿ, ಅ.20: ದೈವಾರಾಧಾನೆ ಹಿಂದುತ್ವದ ಭಾಗವಲ್ಲವೆಂದ ನಟ ಚೇತನ್ ವಿರುದ್ಧ ಉಡುಪಿಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ದೂರಿನಲ್ಲಿ ಚೇತನ್ ಹೇಳಿಕೆಯಿಂದ ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ಉಂಟಾಗಿದೆ. ಹೀಗಾಗಿ ನಟ ಚೇತನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.

ಭೂತಕೋಲ, ದೈವಾರಾಧನೆ ಹಿಂದೂ ಸಂಸ್ಕೃತಿಯ ಭಾಗ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದರು. ಕಾಂತಾರ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಈ ಹೇಳಿಕೆ ಮಹತ್ವ ಪಡೆದುಕೊಂಡಿತ್ತು. ಈ ಮಾತಿಗೆ ವಿರೋಧ ಎನ್ನುವಂತೆ ನಟ ಚೇತನ್ ಸೋಷಿಯಲ್ ಮೀಡಿಯಾದಲ್ಲಿ ತಮ್ಮದೇ ಆದ ರೀತಿಯಲ್ಲಿ ಸಮರ್ಥನೆ ನೀಡಿದ್ದರು. ಭೂತಕೋಲವು ಹಿಂದೂ ಸಂಸ್ಕೃತಿಯೇ ಅಲ್ಲ ಎಂದು ವಿರೋಧಿಸಿದ್ದರು. ಈ ಕುರಿತು ಪರ ವಿರೋಧ ಚರ್ಚೆ ಕೂಡ ನಡೆದಿತ್ತು. ಇದಕ್ಕೆ ಚೇತನ್ ಮತ್ತೆ ಸ್ಪಷ್ಟನೆ ನೀಡಿದ್ದಾರೆ. ರಿಷಬ್ ಬಳಸಿದ `ಹಿಂದೂ ಸಂಸ್ಕೃತಿ’ ಪದಕ್ಕೆ ನನ್ನ ಆಕ್ಷೇಪಣೆ ಇದೆ ಎಂದಿದ್ದರು. ಚೇತನ್ ಹೇಳಿಕೆ ಬಾರಿ ವಿವಾದ ಸೃಷ್ಟಿಸಿತ್ತು.
Actor chetan Kumar controversy on Kantara, case filed by Hindu Jagrana members in Karkala
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm