ಬ್ರೇಕಿಂಗ್ ನ್ಯೂಸ್
21-10-22 02:43 pm Mangalore Correspondent ಕರಾವಳಿ
ಬಂಟ್ವಾಳ, ಅ.21 : ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿ, ಕಾರಿನಲ್ಲಿ ಸಿಕ್ಕಿಬಿದ್ದ ವಿಟ್ಲ ಮೆಸ್ಕಾಂ ಎಕ್ಸಿಕ್ಯುಟಿವ್ ಇಂಜಿನಿಯರ್ ಸಾವನ್ನಪ್ಪಿದ ಘಟನೆ ಬಂಟ್ವಾಳ ಪುರಸಭೆ ವ್ಯಾಪ್ತಿಯ ಮಣಿಹಳ್ಳ ಎಂಬಲ್ಲಿ ನಡೆದಿದೆ.
ಕಾರಿನಲ್ಲಿ ಬೆಳಗ್ಗೆ ತನ್ನ ಮನೆಯಿಂದ ಕಚೇರಿಗೆ ತೆರಳುತ್ತಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ. ಪ್ರವೀಣ್ ಜೋಶಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರು, ವಗ್ಗದ ಮದ್ದ ಮನೆಯಿಂದ ಬರುತ್ತಿದ್ದ ಮೆಸ್ಕಾಂ ಎ.ಇ. ಪ್ರವೀಣ್ ಜೋಶಿ ಅವರಿದ್ದ ಫೀಗೋ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಇದೇ ವೇಳೆ, ಹಿಂಬದಿಯಿಂದ ಕೆಎಸ್ಸಾರ್ಟಿಸಿ ಬಸ್ ಬಂದಿದ್ದು ನಿಯಂತ್ರಣ ಸಿಗದೆ ಎರಡೂ ಕಾರುಗಳಿಗೂ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಫಿಗೋ ಕಾರಿನಲ್ಲಿದ್ದ ಜೋಶಿ ಅವರ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗೆ ಸಿಕ್ಕಿಬಿದ್ದ ಜೋಶಿ ಅವರನ್ನು ಹೊರ ತೆಗೆಯಲು ಸಾರ್ವಜನಿಕರು ಹರಸಾಹಸ ಪಟ್ಟಿದ್ದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಜೋಶಿ ಅವರನ್ನು ವಾಹನದಿಂದ ಹೊರತೆಗೆದು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಜೋಶಿ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ಕಾರುಗಳ ಅತಿ ವೇಗದಿಂದಾಗಿ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗುತ್ತಿದೆ.
Mangalore Chain accident in Bantwal, MESCOM engineer dies on spot.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm