ಬ್ರೇಕಿಂಗ್ ನ್ಯೂಸ್
21-10-22 09:37 pm Mangalore Correspondent ಕರಾವಳಿ
ಮಂಗಳೂರು, ಅ.21: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರನ್ನು ವರ್ಗಾವಣೆ ಮಾಡಲಾಗಿದೆ. ರಾಜ್ಯದಲ್ಲಿ 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದ್ದು ಅದರಲ್ಲಿ ರಾಜೇಂದ್ರ ಕೂಡ ಒಬ್ಬರು.
ರಾಜೇಂದ್ರ ಅವರನ್ನು ಮೈಸೂರು ಜಿಲ್ಲಾಧಿಕಾರಿ ಆಗಿ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಇದೇ ವೇಳೆ, ದ.ಕ. ಜಿಲ್ಲಾಧಿಕಾರಿ ಆಗಿ ಜಿಪಂ ಸಿಇಓ ಡಾ.ಕುಮಾರ್ ಅವರಿಗೆ ಪ್ರಭಾರ ಚಾರ್ಜ್ ನೀಡಲಾಗಿದೆ.

ಕಳೆದ ಎರಡು ವರ್ಷಗಳಿಂದ ದ.ಕ. ಜಿಲ್ಲಾಧಿಕಾರಿಯಾಗಿದ್ದ ರಾಜೇಂದ್ರ ಕೆವಿ ಅವರು ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ನಿಭಾಯಿಸಿದ್ದ ಹೆಗ್ಗಳಿಕೆ ಹೊಂದಿದ್ದರು. ಕಾನೂನು ಸುವ್ಯವಸ್ಥೆ ಸಮಸ್ಯೆ ಎದುರಾದ ವೇಳೆ ಸಮರ್ಥವಾಗಿ ನಿಭಾಯಿಸಿದ್ದರು. ಸ್ವತಃ ವೈದ್ಯರಾಗಿದ್ದ ಅವರು, ಕೊರೊನಾ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬಂದಿಗೆ ಸೂಕ್ತ ಮುನ್ನೆಚ್ಚರಿಕೆ ನೀಡಿ ಗಮನ ಸೆಳೆದಿದ್ದರು.
Dr Kumara is the new incharge deputy commissioner of Dakshina Kannada district replacing Dr K V Rajendra. Dr Kumar was Dakshina Kannada Zilla Panchayath CEO till date. Dr K V Rajendra has been transferred as the deputy commissioner of Mysuru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm