ಬ್ರೇಕಿಂಗ್ ನ್ಯೂಸ್
26-10-22 10:41 pm Mangalore Correspondent ಕರಾವಳಿ
ಮಂಗಳೂರು, ಅ.26 : ಕಂಕನಾಡಿ ಬಳಿಯ ಜೆಪ್ಪು ಬಪ್ಪಾಲ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎನ್ನುವ ವದಂತಿ ಹರಡಿತ್ತು. ಬಳಿಕ ಪೊಲೀಸರು ಚೆಕ್ ಮಾಡಿದಾಗ, ಫುಡ್ ಪಾಯ್ಸನ್ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವುದು ತಿಳಿದುಬಂತು.
ಜೆಪ್ಪು ಬಪ್ಪಾಲ್ ನಿವಾಸಿ ಅರವಿಂದ ರಾವ್ (52), ಅವರ ಪತ್ನಿ ಪ್ರಭಾವತಿ (45), ಮಕ್ಕಳಾದ ಸೌರಭ್(20) ಮತ್ತು ಪ್ರತೀಕ್ (18) ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಬೆಳಗ್ಗೆ ಅವರು ಮನೆಯಲ್ಲಿ ಎದ್ದಿರಲಿಲ್ಲ. ಬೆಳಗ್ಗೆ ಬಾಗಿಲು ತೆಗೆಯದೇ ಇರುವುದನ್ನು ಗಮನಿಸಿದ ಸಂಬಂಧಿಕರು ಒಡೆದು ನೋಡಿದಾಗ ನಾಲ್ವರು ಕೂಡ ವಾಂತಿ ಮಾಡಿದ್ದು ಕಂಡುಬಂದಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇವರು ನಿನ್ನೆ ರಾತ್ರಿ ಹೆಸರು ಬೇಳೆ ಹಾಗೂ ಐಸ್ ಕ್ರೀಂ ತಿಂದು ಮಲಗಿದ್ದಾರೆ ಎನ್ನಲಾಗಿದ್ದು ಅದು ಫುಡ್ ಪಾಯ್ಸನ್ ಆಗಿರುವುದಾಗಿ ನಂಬಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು ನಾಲ್ವರು ಕೂಡ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಈ ಘಟನೆ ಮಾತ್ರ ನಾಲ್ವರು ಆತ್ಮಹತ್ಯೆ ಯತ್ನ ಎಂದೇ ಸುದ್ದಿ ಹಬ್ಬುವಂತಾಗಿತ್ತು. ಮನೆಯಲ್ಲಿ ವಾಂತಿ ಮಾಡಿ ಬಿದ್ದುಕೊಂಡಿದ್ದವರನ್ನು ಸ್ಥಳೀಯರು ಸೇರಿ ಆಸ್ಪತ್ರೆಗೆ ಒಯ್ದಿದ್ದರಿಂದ ಅಂತಹ ಸಂಶಯ ಬರುವಂತಾಗಿತ್ತು. ಈ ಬಗ್ಗೆ ಅವರಲ್ಲಿ ವೈದ್ಯರು ಪ್ರಶ್ನೆ ಮಾಡಿದಾಗ, ಯಾವುದೇ ವಿಷಕಾರಿ ವಸ್ತು ತಿಂದಿಲ್ಲ ಎಂದಿದ್ದಾರೆ.
In a bizarre case, what was presumed to be a mass suicide attempt by a family of four turned out to be an instance of food poisoning.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm