ಬ್ರೇಕಿಂಗ್ ನ್ಯೂಸ್
26-10-22 10:41 pm Mangalore Correspondent ಕರಾವಳಿ
ಮಂಗಳೂರು, ಅ.26 : ಕಂಕನಾಡಿ ಬಳಿಯ ಜೆಪ್ಪು ಬಪ್ಪಾಲ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎನ್ನುವ ವದಂತಿ ಹರಡಿತ್ತು. ಬಳಿಕ ಪೊಲೀಸರು ಚೆಕ್ ಮಾಡಿದಾಗ, ಫುಡ್ ಪಾಯ್ಸನ್ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವುದು ತಿಳಿದುಬಂತು.
ಜೆಪ್ಪು ಬಪ್ಪಾಲ್ ನಿವಾಸಿ ಅರವಿಂದ ರಾವ್ (52), ಅವರ ಪತ್ನಿ ಪ್ರಭಾವತಿ (45), ಮಕ್ಕಳಾದ ಸೌರಭ್(20) ಮತ್ತು ಪ್ರತೀಕ್ (18) ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಬೆಳಗ್ಗೆ ಅವರು ಮನೆಯಲ್ಲಿ ಎದ್ದಿರಲಿಲ್ಲ. ಬೆಳಗ್ಗೆ ಬಾಗಿಲು ತೆಗೆಯದೇ ಇರುವುದನ್ನು ಗಮನಿಸಿದ ಸಂಬಂಧಿಕರು ಒಡೆದು ನೋಡಿದಾಗ ನಾಲ್ವರು ಕೂಡ ವಾಂತಿ ಮಾಡಿದ್ದು ಕಂಡುಬಂದಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇವರು ನಿನ್ನೆ ರಾತ್ರಿ ಹೆಸರು ಬೇಳೆ ಹಾಗೂ ಐಸ್ ಕ್ರೀಂ ತಿಂದು ಮಲಗಿದ್ದಾರೆ ಎನ್ನಲಾಗಿದ್ದು ಅದು ಫುಡ್ ಪಾಯ್ಸನ್ ಆಗಿರುವುದಾಗಿ ನಂಬಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು ನಾಲ್ವರು ಕೂಡ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಈ ಘಟನೆ ಮಾತ್ರ ನಾಲ್ವರು ಆತ್ಮಹತ್ಯೆ ಯತ್ನ ಎಂದೇ ಸುದ್ದಿ ಹಬ್ಬುವಂತಾಗಿತ್ತು. ಮನೆಯಲ್ಲಿ ವಾಂತಿ ಮಾಡಿ ಬಿದ್ದುಕೊಂಡಿದ್ದವರನ್ನು ಸ್ಥಳೀಯರು ಸೇರಿ ಆಸ್ಪತ್ರೆಗೆ ಒಯ್ದಿದ್ದರಿಂದ ಅಂತಹ ಸಂಶಯ ಬರುವಂತಾಗಿತ್ತು. ಈ ಬಗ್ಗೆ ಅವರಲ್ಲಿ ವೈದ್ಯರು ಪ್ರಶ್ನೆ ಮಾಡಿದಾಗ, ಯಾವುದೇ ವಿಷಕಾರಿ ವಸ್ತು ತಿಂದಿಲ್ಲ ಎಂದಿದ್ದಾರೆ.
In a bizarre case, what was presumed to be a mass suicide attempt by a family of four turned out to be an instance of food poisoning.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm