ಬ್ರೇಕಿಂಗ್ ನ್ಯೂಸ್
26-10-22 10:41 pm Mangalore Correspondent ಕರಾವಳಿ
ಮಂಗಳೂರು, ಅ.26 : ಕಂಕನಾಡಿ ಬಳಿಯ ಜೆಪ್ಪು ಬಪ್ಪಾಲ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎನ್ನುವ ವದಂತಿ ಹರಡಿತ್ತು. ಬಳಿಕ ಪೊಲೀಸರು ಚೆಕ್ ಮಾಡಿದಾಗ, ಫುಡ್ ಪಾಯ್ಸನ್ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವುದು ತಿಳಿದುಬಂತು.
ಜೆಪ್ಪು ಬಪ್ಪಾಲ್ ನಿವಾಸಿ ಅರವಿಂದ ರಾವ್ (52), ಅವರ ಪತ್ನಿ ಪ್ರಭಾವತಿ (45), ಮಕ್ಕಳಾದ ಸೌರಭ್(20) ಮತ್ತು ಪ್ರತೀಕ್ (18) ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಬೆಳಗ್ಗೆ ಅವರು ಮನೆಯಲ್ಲಿ ಎದ್ದಿರಲಿಲ್ಲ. ಬೆಳಗ್ಗೆ ಬಾಗಿಲು ತೆಗೆಯದೇ ಇರುವುದನ್ನು ಗಮನಿಸಿದ ಸಂಬಂಧಿಕರು ಒಡೆದು ನೋಡಿದಾಗ ನಾಲ್ವರು ಕೂಡ ವಾಂತಿ ಮಾಡಿದ್ದು ಕಂಡುಬಂದಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇವರು ನಿನ್ನೆ ರಾತ್ರಿ ಹೆಸರು ಬೇಳೆ ಹಾಗೂ ಐಸ್ ಕ್ರೀಂ ತಿಂದು ಮಲಗಿದ್ದಾರೆ ಎನ್ನಲಾಗಿದ್ದು ಅದು ಫುಡ್ ಪಾಯ್ಸನ್ ಆಗಿರುವುದಾಗಿ ನಂಬಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು ನಾಲ್ವರು ಕೂಡ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಈ ಘಟನೆ ಮಾತ್ರ ನಾಲ್ವರು ಆತ್ಮಹತ್ಯೆ ಯತ್ನ ಎಂದೇ ಸುದ್ದಿ ಹಬ್ಬುವಂತಾಗಿತ್ತು. ಮನೆಯಲ್ಲಿ ವಾಂತಿ ಮಾಡಿ ಬಿದ್ದುಕೊಂಡಿದ್ದವರನ್ನು ಸ್ಥಳೀಯರು ಸೇರಿ ಆಸ್ಪತ್ರೆಗೆ ಒಯ್ದಿದ್ದರಿಂದ ಅಂತಹ ಸಂಶಯ ಬರುವಂತಾಗಿತ್ತು. ಈ ಬಗ್ಗೆ ಅವರಲ್ಲಿ ವೈದ್ಯರು ಪ್ರಶ್ನೆ ಮಾಡಿದಾಗ, ಯಾವುದೇ ವಿಷಕಾರಿ ವಸ್ತು ತಿಂದಿಲ್ಲ ಎಂದಿದ್ದಾರೆ.
In a bizarre case, what was presumed to be a mass suicide attempt by a family of four turned out to be an instance of food poisoning.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm