ಬ್ರೇಕಿಂಗ್ ನ್ಯೂಸ್
11-10-20 07:15 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಮೂಡುಬಿದ್ರೆಯ ಶಿರ್ತಾಡಿಯಲ್ಲಿ ಇಂದು ಬೆಳಗ್ಗೆ ನಡೆದ ಗೋಕಳ್ಳರ ತಂಡದ ಮೇಲಿನ ಪೊಲೀಸ್ ಫೈರಿಂಗ್ ಅನ್ನು ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಸಮರ್ಥಿಸಿಕೊಂಡಿದ್ದಾರೆ.
ಮೂಡಬಿದ್ರಿ ಪೊಲೀಸರ ಕೆಲಸ ಅಭಿನಂದನಿಸುವಂಥದ್ದು. ಗೋಕಳ್ಳರ ವಿರುದ್ಧ ನಿಜಕ್ಕೂ ಕಠಿಣ ಕ್ರಮದ ಅಗತ್ಯವಿದೆ. ಹಿಂದೆಯೂ ನಾವು ಈ ಬಗ್ಗೆ ಸರಕಾರವನ್ನ ಒತ್ತಾಯಿಸಿದ್ದೆವು. ಗೃಹ ಸಚಿವರಿಗೂ ಈ ಕುರಿತು ಮನವಿ ನೀಡಿದ್ದು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದೇನೆ ಎಂದು ಉಮಾನಾಥ ಕೋಟ್ಯಾನ್ ತಿಳಿಸಿದ್ದಾರೆ.

ಹಟ್ಟಿಗೆ ನುಗ್ಗಿ ಗೋವುಗಳನ್ನು ಕದ್ದುಕೊಂಡು ಹೋಗುವ ಕೃತ್ಯ ನಡೆಯುತ್ತಿದೆ. ರಿಟ್ಸ್, ಸ್ವಿಫ್ಟ್ ಕಾರಿನಲ್ಲಿ ಆರೇಳು ದನಗಳನ್ನು ತುಂಬಿಸಿಕೊಂಡು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದಾರೆ. ಗೋವು ಬಡ ರೈತರ ಪಾಲಿಗೆ ಕಾಮಧೇನು ಇದ್ದಂತೆ. ನಾಲ್ಕು ದನಗಳನ್ನು ಸಾಕಿ ಅದರಿಂದ ಬರುವ ಹಣದಲ್ಲಿ ಜೀವನ ಸಾಗಿಸುವ ರೈತರಿದ್ದಾರೆ. ಇಂಥ ಸಂದರ್ಭದಲ್ಲಿ ಗೋಕಳ್ಳರು ಹಟ್ಟಿಗೆ ನುಗ್ಗಿ ಗೋವುಗಳನ್ನು ಕದ್ದು ಸಾಗಿಸುವುದನ್ನು ಸಹಿಸಲಾಗದು. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮೂಡುಬಿದ್ರೆ ಪೊಲೀಸರಿಗೆ ಸೂಚನೆ ನೀಡಿದ್ದೆ.
ಇಂದು ಬೆಳಗ್ಗೆ ಪೊಲೀಸರು ನಿಲ್ಲಿಸಲು ಸೂಚನೆ ನೀಡಿದಾಗ ಲೆಕ್ಕಿಸದೆ ಪರಾರಿಯಾದ ಗೋಕಳ್ಳರ ಕಾರಿನ ಮೇಲೆ ಗುಂಡು ಹಾರಿಸಿದ್ದು ಸೂಕ್ತ ಕ್ರಮ. ಆರೋಪಿಗಳು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಅದರಲ್ಲಿದ್ದ ಆರೇಳು ದನಗಳು ಮತ್ತು ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಎಲ್ಲೆಡೆ ಕಾರ್ಯಾಚರಣೆ ನಡೆಸಿ ಗೋಕಳ್ಳನ್ನು ಬಂಧಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ಕೋಟ್ಯಾನ್ ಹೇಳಿದ್ದಾರೆ.
Moodbidri MLA Umanath Kotain applauds the work done by Moodbidre police and protecting the illegally transported cattle in the car. I have ordered the cops to take stringent action against illegal cattle traffickers he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am