ಬ್ರೇಕಿಂಗ್ ನ್ಯೂಸ್
28-10-22 01:01 pm Mangalore Correspondent ಕರಾವಳಿ
ಮಂಗಳೂರು, ಅ.28: ನಗರ ಹೊರವಲಯದ ಗುರುಪುರದಲ್ಲಿ ಫಲ್ಗುಣಿ ನದಿಗೆ ಯುವಕನೊಬ್ಬ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಶವಕ್ಕಾಗಿ ಪೊಲೀಸರು ಮತ್ತು ಅಗ್ನಿಶಾಮಕ ದಳ ನದಿಯಲ್ಲಿ ಶೋಧ ನಡೆಸುತ್ತಿದ್ದಾರೆ.
ಮೂಡುಶೆಡ್ಡೆ ನಿವಾಸಿ ಅರುಣ್ ಕುಮಾರ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯೆಂದು ಸ್ಥಳೀಯರು ತಿಳಿಸಿದ್ದಾರೆ. ನಿನ್ನೆ ರಾತ್ರಿ 7 ಗಂಟೆ ಸುಮಾರಿಗೆ ಗುರುಪುರ ಸೇತುವೆಯ ಬಳಿ ಬಂದು ಅರುಣ್ ನೀರಿಗೆ ಧುಮುಕಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು ಒಂದು ಮಗುವನ್ನು ಹೊಂದಿದ್ದರು. ಯಾಕಾಗಿ ಸಾವಿಗೆ ಶರಣಾಗಿದ್ದಾರೆಂದು ತಿಳಿದುಬಂದಿಲ್ಲ.



ಇಂದು ಬೆಳಗ್ಗಿನಿಂದ ಪೊಲೀಸರು, ಅಗ್ನಿಶಾಮಕ ದಳ ಸಿಬಂದಿ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳೀಯರು, ವಾಹನಗಳಲ್ಲಿ ಸಾಗುತ್ತಿರುವ ಮಂದಿ ವಾಹನ ನಿಲ್ಲಿಸಿ ಸೇತುವೆಯಿಂದ ಕೆಳಕ್ಕೆ ಕುತೂಹಲದಿಂದ ಇಣುಕುತ್ತಿದ್ದಾರೆ. ಯುವಕ ನದಿಗೆ ಹಾರಿರುವ ವಿಷಯ ತಿಳಿದು ಸ್ಥಳದಲ್ಲಿ ಜನ ಜಮಾಯಿಸುತ್ತಿದ್ದಾರೆ. ಮಧ್ಯಾಹ್ನದ ವರೆಗೂ ಶವ ಪತ್ತೆಯಾಗಿಲ್ಲ. ಮಂಗಳೂರು ಗ್ರಾಮಾಂತರ ವಾಮಂಜೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 35 year old man jumps in Gurupura Bridge, commits suicide. The deceased has been identified as Arun Kumar.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm