ಬ್ರೇಕಿಂಗ್ ನ್ಯೂಸ್
28-10-22 01:01 pm Mangalore Correspondent ಕರಾವಳಿ
ಮಂಗಳೂರು, ಅ.28: ನಗರ ಹೊರವಲಯದ ಗುರುಪುರದಲ್ಲಿ ಫಲ್ಗುಣಿ ನದಿಗೆ ಯುವಕನೊಬ್ಬ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಶವಕ್ಕಾಗಿ ಪೊಲೀಸರು ಮತ್ತು ಅಗ್ನಿಶಾಮಕ ದಳ ನದಿಯಲ್ಲಿ ಶೋಧ ನಡೆಸುತ್ತಿದ್ದಾರೆ.
ಮೂಡುಶೆಡ್ಡೆ ನಿವಾಸಿ ಅರುಣ್ ಕುಮಾರ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯೆಂದು ಸ್ಥಳೀಯರು ತಿಳಿಸಿದ್ದಾರೆ. ನಿನ್ನೆ ರಾತ್ರಿ 7 ಗಂಟೆ ಸುಮಾರಿಗೆ ಗುರುಪುರ ಸೇತುವೆಯ ಬಳಿ ಬಂದು ಅರುಣ್ ನೀರಿಗೆ ಧುಮುಕಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು ಒಂದು ಮಗುವನ್ನು ಹೊಂದಿದ್ದರು. ಯಾಕಾಗಿ ಸಾವಿಗೆ ಶರಣಾಗಿದ್ದಾರೆಂದು ತಿಳಿದುಬಂದಿಲ್ಲ.



ಇಂದು ಬೆಳಗ್ಗಿನಿಂದ ಪೊಲೀಸರು, ಅಗ್ನಿಶಾಮಕ ದಳ ಸಿಬಂದಿ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳೀಯರು, ವಾಹನಗಳಲ್ಲಿ ಸಾಗುತ್ತಿರುವ ಮಂದಿ ವಾಹನ ನಿಲ್ಲಿಸಿ ಸೇತುವೆಯಿಂದ ಕೆಳಕ್ಕೆ ಕುತೂಹಲದಿಂದ ಇಣುಕುತ್ತಿದ್ದಾರೆ. ಯುವಕ ನದಿಗೆ ಹಾರಿರುವ ವಿಷಯ ತಿಳಿದು ಸ್ಥಳದಲ್ಲಿ ಜನ ಜಮಾಯಿಸುತ್ತಿದ್ದಾರೆ. ಮಧ್ಯಾಹ್ನದ ವರೆಗೂ ಶವ ಪತ್ತೆಯಾಗಿಲ್ಲ. ಮಂಗಳೂರು ಗ್ರಾಮಾಂತರ ವಾಮಂಜೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 35 year old man jumps in Gurupura Bridge, commits suicide. The deceased has been identified as Arun Kumar.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm